ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಸಂಭವಿಸಿದ ನೆಲಬಾಂಬ್ ಸ್ಫೋಟದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.
ಮೆಂಧರ್ ಸೆಕ್ಟರ್ನ ಫಗ್ವಾರಿ ಗಲಿ ಪ್ರದೇಶದಲ್ಲಿ ಯೋಧರು ಗಸ್ತು ತಿರುಗುತ್ತಿದ್ದ ವೇಳೆ ನೆಲಬಾಂಬ್ ಸಕ್ರಿಯಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡ ಯೋಧರನ್ನು ವೈದ್ಯಕೀಯ ಚಿಕಿತ್ಸೆಗಾಗಿ ರಜೌರಿಯ ಸೇನಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಒಳನುಸುಳುವಿಕೆ ನಿಗ್ರಹ ಕಾರ್ಯತಂತ್ರದ ಭಾಗವಾಗಿ, ಸೇನೆಯು ಈ ಭಾಗಕ್ಕೆ ಶಸ್ತ್ರಸಜ್ಜಿತ ಭಯೋತ್ಪಾದಕರನ್ನು ಪ್ರವೇಶಿಸದಂತೆ ತಡೆಯಲು ಸಂಭವನೀಯ ಒಳನುಸುಳುವಿಕೆ ಮಾರ್ಗಗಳನ್ನು ಪ್ಲಗ್ ಮಾಡಲು ನೆಲಬಾಂಬ್ಗಳನ್ನು ಬಳಸುತ್ತಿದೆ ಮತ್ತು ಕೆಲವೊಮ್ಮೆ ಮಳೆಯಿಂದಾಗಿ ಸ್ಫೋಟಕ ಸಾಧನಗಳು ಸ್ಥಳಾಂತರಗೊಂಡು ಆಕಸ್ಮಿಕ ಸ್ಫೋಟಗಳಿಗೆ ಕಾರಣವಾಗುತ್ತವೆ.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…