ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಸಂಭವಿಸಿದ ನೆಲಬಾಂಬ್ ಸ್ಫೋಟದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.
ಮೆಂಧರ್ ಸೆಕ್ಟರ್ನ ಫಗ್ವಾರಿ ಗಲಿ ಪ್ರದೇಶದಲ್ಲಿ ಯೋಧರು ಗಸ್ತು ತಿರುಗುತ್ತಿದ್ದ ವೇಳೆ ನೆಲಬಾಂಬ್ ಸಕ್ರಿಯಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡ ಯೋಧರನ್ನು ವೈದ್ಯಕೀಯ ಚಿಕಿತ್ಸೆಗಾಗಿ ರಜೌರಿಯ ಸೇನಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಒಳನುಸುಳುವಿಕೆ ನಿಗ್ರಹ ಕಾರ್ಯತಂತ್ರದ ಭಾಗವಾಗಿ, ಸೇನೆಯು ಈ ಭಾಗಕ್ಕೆ ಶಸ್ತ್ರಸಜ್ಜಿತ ಭಯೋತ್ಪಾದಕರನ್ನು ಪ್ರವೇಶಿಸದಂತೆ ತಡೆಯಲು ಸಂಭವನೀಯ ಒಳನುಸುಳುವಿಕೆ ಮಾರ್ಗಗಳನ್ನು ಪ್ಲಗ್ ಮಾಡಲು ನೆಲಬಾಂಬ್ಗಳನ್ನು ಬಳಸುತ್ತಿದೆ ಮತ್ತು ಕೆಲವೊಮ್ಮೆ ಮಳೆಯಿಂದಾಗಿ ಸ್ಫೋಟಕ ಸಾಧನಗಳು ಸ್ಥಳಾಂತರಗೊಂಡು ಆಕಸ್ಮಿಕ ಸ್ಫೋಟಗಳಿಗೆ ಕಾರಣವಾಗುತ್ತವೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…