ನವದೆಹಲಿ: ನೂತನ ಸಂಸತ್ ಭವನದ ಮೇಲೆ ಬುಧವಾರ ಭದ್ರತಾ ಲೋಪದಿಂದಾಗಿ ಇಬ್ಬರು ಆರೋಪಿಗಳು ಗ್ಯಾಲರಿ ಒಳಗೆ ಪ್ರವೇಶ ಮಾಡಿ ಕಲರ್ ಗ್ಯಾಸ್ ಸೀಮಪಡನೆ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಬಂಧಿಸಿಲಾಗಿದೆ.
ಎಲ್ಲಾ ಆರು ಆರೋಪಿಗಳು ಹಲವು ವರ್ಷದಿಂದ ಪರಸ್ಪರ ಪರಿಚಿತರಾಗಿದ್ದರು. ಅಲ್ಲದೇ ಕೆಲವು ತಿಂಗಳ ಹಿಂದೆಯೇ ಸಂಸತ್ ಮೇಲೆ ದಾಳಿ ಕುರಿತು ಯೋಜನೆ ರೂಪಿಸಿದ್ದರು ಎಂದು ತನಿಖಾ ವರದಿ ಮೂಲಕ ತಿಳಿದು ಬಂದಿದೆ.
ಅಲ್ಲದೇ ಆರೋಪಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಂಪರ್ಕ ಹೊಂದಿದ್ದರು ಹಾಗೂ ಸಂಸತ್ ಭವನದಲ್ಲಿ ವಿಹಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
6ನೇ ಆರೋಪಿಗೆ ಹುಡುಕಾಟ:
ಸಂಸತ್ ಮೇಲೆ ದಾಳಿನಡೆಸುವ ಯೋಜನೆಯನ್ನು 6ನೇ ಆರೋಪಿಯಾದ ವಿಶಾಲ್ ಶರ್ಮ ಎಂಬಾತನ ಮನೆಯಲ್ಲಿ ಯೋಜನೆ ರೂಪಿಸಲಾಗಿತ್ತು. ಎಲ್ಲಾ ೫ ಆರೋಪಿಗಳಿಗೆ ವಿಶಾಲ್ ತನ್ನ ಮನೆಯಲ್ಲೆ ಆಶ್ರಯ ನೀಡಿದ್ದಾ ಎಂದು ತಿಳಿದುಬಂದಿದೆ. ಆದರೇ ಇದೀಗ ೫ ಆರೋಪಿಗಳನ್ನು ಬಂಧಿಸಿದು, 6ನೇ ಆರೋಪಿ ವಿಶಾಲ್ ನಾಪತ್ತೆಯಾಗಿದ್ದು ಆತನನ್ನು ಪತ್ತೆ ಮಾಡಲು ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಬೇಸತ್ತು ಈ ಕೃತ್ಯಕ್ಕೆ ಮುಂದಾದೆವು:
ದೇಶದಲ್ಲಿ ಅನೇಕ ಸಮಸ್ಯೆಗಳಿವೆ. ಯಾವುದಕ್ಕೂ ಸೂಕ್ತ ಹಾಗೂ ಸಂಪೂರ್ಣ ಪರಿಹಾರ ಸಿಕ್ಕಿಲ್ಲ. ಉದಾಹರಣೆಗೆ ರೈತರ ಪ್ರತಿಭಟಣೆ ಮಣಿಪುರ ಬಿಕ್ಕಟ್ಟು ಮತ್ತು ನಿರುದ್ಯೋಗದಂತಹ ಸಮಸ್ಯೆಗಳಿಂದ ನಾವೆಲ್ಲಾ ಬೇಸತ್ತಿದ್ದೇವೆ. ಇದರಿಂದಾಗಿ ನಾವು ಈ ಕೃತ್ಯವೆಸಗಲು ಮುಂದಾಗಿದ್ದೆವು ಎಂದು ವಿಚಾರಣೆ ಸಂದರ್ಭದಲ್ಲಿ ಆರೋಪಿ ಅಮೂಲ್ ವಿಚಾರಣಾಧಿಕಾರಿಗೆ ತಿಳಿಸಿದ್ದಾನೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…