ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಏಕನಾಥ್‌ ಶಿಂಧೆ

ಮುಂಬೈ: ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಹಂಗಾಮಿ ಮುಖ್ಯಮಂತ್ರಿಯಾಗಿದ್ದ ಏಕನಾಥ್‌ ಶಿಂಧೆ ಅವರು ರಾಜ್ಯಪಾಲರಿಗೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಇಂದು(ನ.26) ಬೆಳಿಗ್ಗೆ ಶಿಂಧೆ ಅವರು, ಡಿಸಿಎಂ ದೇವೇಂದ್ರ ಫಡ್ನವೀಸ್‌ ಹಾಗೂ ಅಜಿತ್‌ ಪವಾರ್‌ ಅವರೊಂದಿಗೆ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯಕ್ಕೆ ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ ಮಾಡುವವರೆಗೂ ಹಂಗಾಮಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವಂತೆ ಶಿಂಧೆ ಅವರಿಗೆ ರಾಜ್ಯಪಾಲರು ಸೂಚಿಸಿದ್ದರು. ಈ ಆದೇಶದ ಮೇರೆಗೆ ಸಿಎಂ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಂಧೆ ಅವರು ಇಂದು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

AddThis Website Tools
ಅರ್ಚನ ಎಸ್‌ ಎಸ್

Recent Posts

ಲಾಂಗ್‌ ಹಿಡಿದು ರೀಲ್ಸ್‌ ಪ್ರಕರಣ: ಮತ್ತೆ ಅರೆಸ್ಟ್‌ ಆದ ರಜತ್‌ ಲಾಂಗ್‌ ಹಿಡಿದು ರೀಲ್ಸ್‌ ಪ್ರಕರಣ: ಮತ್ತೆ ಅರೆಸ್ಟ್‌ ಆದ ರಜತ್‌ 

ಲಾಂಗ್‌ ಹಿಡಿದು ರೀಲ್ಸ್‌ ಪ್ರಕರಣ: ಮತ್ತೆ ಅರೆಸ್ಟ್‌ ಆದ ರಜತ್‌

ಬೆಂಗಳೂರು: ಲಾಗ್‌ ಹಿಡಿದು ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರಜತ್‌ನನ್ನು ಬಂಧಿಸಲಾಗಿದೆ. ರೀಲ್ಸ್‌…

24 mins ago
ಮೈಸೂರು| ಜಾತಿಗಣತಿ ವರದಿ ಬಿಡುಗಡೆಗೆ ಜಿಲ್ಲಾ ಒಕ್ಕಲಿಗರ ಸಂಘ ತೀವ್ರ ವಿರೋಧಮೈಸೂರು| ಜಾತಿಗಣತಿ ವರದಿ ಬಿಡುಗಡೆಗೆ ಜಿಲ್ಲಾ ಒಕ್ಕಲಿಗರ ಸಂಘ ತೀವ್ರ ವಿರೋಧ

ಮೈಸೂರು| ಜಾತಿಗಣತಿ ವರದಿ ಬಿಡುಗಡೆಗೆ ಜಿಲ್ಲಾ ಒಕ್ಕಲಿಗರ ಸಂಘ ತೀವ್ರ ವಿರೋಧ

ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಜಾತಿ ಗಣತಿ ವರದಿ ಬಿಡುಗಡೆಗೆ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘ (District Vokkaliga…

35 mins ago
Mysuru : ತಾಯಿಯ ಆಸೆ ನೆರವೇರಿಸಿದ ನಟ ಪ್ರಭುದೇವMysuru : ತಾಯಿಯ ಆಸೆ ನೆರವೇರಿಸಿದ ನಟ ಪ್ರಭುದೇವ

Mysuru : ತಾಯಿಯ ಆಸೆ ನೆರವೇರಿಸಿದ ನಟ ಪ್ರಭುದೇವ

ಮೈಸೂರು: ನಟ ಪ್ರಭುದೇವ (Actor Prabhudeva) ಅವರಿಂದು ನಂಜನಗೂಡು ತಾಲ್ಲೂಕಿನ ಕೆಂಬಾಲು ಗ್ರಾಮದಲ್ಲಿ ದೇವಸ್ಥಾನ ಜೀರ್ಣೋದ್ಧಾರ (Temple Renovation) ಕಾರ್ಯಕ್ರಮದಲ್ಲಿ…

1 hour ago
ಮೈಸೂರು| ಮರ ಕಡಿದ ಸ್ಥಳದಲ್ಲೇ ಗಿಡ ನೆಟ್ಟ ಅನ್ನದಾತರುಮೈಸೂರು| ಮರ ಕಡಿದ ಸ್ಥಳದಲ್ಲೇ ಗಿಡ ನೆಟ್ಟ ಅನ್ನದಾತರು

ಮೈಸೂರು| ಮರ ಕಡಿದ ಸ್ಥಳದಲ್ಲೇ ಗಿಡ ನೆಟ್ಟ ಅನ್ನದಾತರು

ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 40ಕ್ಕೂ ಹೆಚ್ಚಿನ ಬೃಹದಾಕಾರದ ಮರಗಳನ್ನು ಕಡಿದ ಪ್ರಕರಣ ಈಗ ಮೈಸೂರಿನಲ್ಲಿ ಭಾರೀ ಸದ್ದು ಮಾಡುತ್ತಿದೆ. ಮೈಸೂರಿನ…

2 hours ago
ಲಾಂಗ್‌ ಹಿಡಿದು ರೀಲ್ಸ್‌ ಪ್ರಕರಣ: ರಜತ್‌ಗೆ ಮತ್ತೆ ನೋಟಿಸ್‌ ನೀಡಿದ ಪೊಲೀಸರುಲಾಂಗ್‌ ಹಿಡಿದು ರೀಲ್ಸ್‌ ಪ್ರಕರಣ: ರಜತ್‌ಗೆ ಮತ್ತೆ ನೋಟಿಸ್‌ ನೀಡಿದ ಪೊಲೀಸರು

ಲಾಂಗ್‌ ಹಿಡಿದು ರೀಲ್ಸ್‌ ಪ್ರಕರಣ: ರಜತ್‌ಗೆ ಮತ್ತೆ ನೋಟಿಸ್‌ ನೀಡಿದ ಪೊಲೀಸರು

ಬೆಂಗಳೂರು: ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಕಳೆದ ಒಂದು ತಿಂಗಳ ಹಿಂದೆ…

2 hours ago
ಮಂಡ್ಯ| ಹಣಕಾಸು ವಿಚಾರಕ್ಕೆ ಹಲ್ಲೆಗೊಳಗಾಗಿದ್ದ ಯುವಕ ಸಾವುಮಂಡ್ಯ| ಹಣಕಾಸು ವಿಚಾರಕ್ಕೆ ಹಲ್ಲೆಗೊಳಗಾಗಿದ್ದ ಯುವಕ ಸಾವು

ಮಂಡ್ಯ| ಹಣಕಾಸು ವಿಚಾರಕ್ಕೆ ಹಲ್ಲೆಗೊಳಗಾಗಿದ್ದ ಯುವಕ ಸಾವು

ಮಂಡ್ಯ: ಹಣಕಾಸು ವಿಚಾರಕ್ಕೆ ನಡೆದ ಗಲಾಟೆಯಲ್ಲಿ ತೀವ್ರ ಹಲ್ಲೆಗೊಳಗಾಗಿದ್ದ ಯುವಕ 13 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲ್ಲೂಕಿನ…

2 hours ago