ಮಕರ ಸಂಕ್ರಾಂತಿಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿರುವ ಗೋವುಗಳಿಗೆ ಹುಲ್ಲು ಹಾಗೂ ಬೆಲ್ಲವನ್ನು ತಿನ್ನಿಸಿದರು ಎಂದು ndtv ವರದಿ ಮಾಡಿದೆ.
ಇದಕ್ಕೂ ಮುನ್ನ, ಪೊಂಗಲ್ ಹಬ್ಬವು ರಾಷ್ಟ್ರೀಯ ಸ್ಫೂರ್ತಿಯಾದ ಒಂದು ಭಾರತ, ಶ್ರೇಷ್ಠ ಭಾರತವನ್ನು ಪ್ರತಿಫಲಿಸುತ್ತದೆ ಹಾಗೂ ಈ ಭಾವನಾತ್ಮಕ ಸಂಪರ್ಕವನ್ನು ಕಾಶಿ ತಮಿಳು ಹಾಗೂ ಸೌರಾಷ್ಟ್ರ ತಮಿಳು ಸಂಘಗಳಲ್ಲಿ ಕಾಣಬಹುದು” ಎಂದು ಭಾನುವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.
ಕೇಂದ್ರ ಸಚಿವ ಎಲ್.ಮುರುಗನ್ ನಿವಾಸದಲ್ಲಿ ಪೊಂಗಲ್ ಸಂಭ್ರಮಾಚರಣೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ತಮಿಳುನಾಡಿನ ಪ್ರತಿ ಮನೆಯಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿದೆ. ಎಲ್ಲರಿಗೂ ಜೀವನದಲ್ಲಿ ಸಂತೋಷ, ಸಮೃದ್ಧಿ ಹಾಗೂ ಸಂತೃಪ್ತಿ ದೊರೆಯಲಿ ಎಂದು ಹಾರೈಸಿದರು.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…