ಮಕರ ಸಂಕ್ರಾಂತಿಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿರುವ ಗೋವುಗಳಿಗೆ ಹುಲ್ಲು ಹಾಗೂ ಬೆಲ್ಲವನ್ನು ತಿನ್ನಿಸಿದರು ಎಂದು ndtv ವರದಿ ಮಾಡಿದೆ.
ಇದಕ್ಕೂ ಮುನ್ನ, ಪೊಂಗಲ್ ಹಬ್ಬವು ರಾಷ್ಟ್ರೀಯ ಸ್ಫೂರ್ತಿಯಾದ ಒಂದು ಭಾರತ, ಶ್ರೇಷ್ಠ ಭಾರತವನ್ನು ಪ್ರತಿಫಲಿಸುತ್ತದೆ ಹಾಗೂ ಈ ಭಾವನಾತ್ಮಕ ಸಂಪರ್ಕವನ್ನು ಕಾಶಿ ತಮಿಳು ಹಾಗೂ ಸೌರಾಷ್ಟ್ರ ತಮಿಳು ಸಂಘಗಳಲ್ಲಿ ಕಾಣಬಹುದು” ಎಂದು ಭಾನುವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.
ಕೇಂದ್ರ ಸಚಿವ ಎಲ್.ಮುರುಗನ್ ನಿವಾಸದಲ್ಲಿ ಪೊಂಗಲ್ ಸಂಭ್ರಮಾಚರಣೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ತಮಿಳುನಾಡಿನ ಪ್ರತಿ ಮನೆಯಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿದೆ. ಎಲ್ಲರಿಗೂ ಜೀವನದಲ್ಲಿ ಸಂತೋಷ, ಸಮೃದ್ಧಿ ಹಾಗೂ ಸಂತೃಪ್ತಿ ದೊರೆಯಲಿ ಎಂದು ಹಾರೈಸಿದರು.
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…
ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…
ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…