ರಾಷ್ಟ್ರೀಯ

ಕಾರು ಅಪಘಾತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಗಾಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾರು ಅಪಘಾತಕ್ಕೀಡಾಗಿದ್ದು, ಈ ಘಟನೆಯಲ್ಲಿ ಮಮತಾ ಬ್ಯಾನರ್ಜಿ ತಲೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

ಬರ್ಧಮಾನ್‌ನಿಂದ ಕೊಲ್ಕತ್ತಾಗೆ ಹಿಂದಿರುಗುವಾಗ ಈ ಅಪಘಾತ ಸಂಭವಿಸಿದೆ. ಮೋಡ ಕವಿದ ವಾತಾವರಣವಿದ್ದ ಕಾರಣ ಮಮತಾ ಬ್ಯಾನರ್ಜಿ ರಸ್ತೆ ಮಾರ್ಗವಾಗಿ ಕೊಲ್ಕತ್ತಾಗೆ ಮರಳುತ್ತಿದ್ದರು. ಆದರೆ ರಸ್ತೆಯಲ್ಲಿ ಮಂಜಿನ ಪ್ರಮಾಣ ಹೆಚ್ಚಿದ್ದ ಕಾರಣ ರಸ್ತೆ ಸರಿಯಾಗಿ ಕಾಣದ ಕಾರಣ ಚಾಲಕ ಏಕಾಏಕಿ ಬ್ರೇಕ್‌ ಹಾಕಿದ ಪರಿಣಾಮ ಅಪಘಾತ ಸಂಭವಿಸಿದೆ. ಗಾಯಗೊಂಡ ಮಮತಾ ಬ್ಯಾನರ್ಜಿ ಅವರನ್ನು ಕೊಲ್ಕತ್ತಾಗೆ ಕರೆತರಲಾಗುತ್ತಿದೆ.

andolana

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

4 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

6 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

7 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

7 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

8 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

9 hours ago