ಕಳೆದ ವಾರ ನೂತನ ಸಂಸತ್ ಭವನದಲ್ಲಿ ಉಂಟಾದ ಭದ್ರತಾ ಲೋಪ ಇದೀಗ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯಿಂದ ದಾಖಲೆಯ ಮಟ್ಟದಲ್ಲಿ ಸಂಸದರ ಅಮಾನತಿಗೆ ಕಾರಣವಾಗಿದೆ. ನಿನ್ನೆ ಸೋಮವಾರ ಲೋಕಸಭೆಯ 46 ಹಾಗೂ ರಾಜ್ಯಸಭೆಯ 46 ಸಂಸದರು ಸೇರಿದಂತೆ ಒಟ್ಟು 92 ಸಂಸದರ ಅಮಾನತಾಗಿತ್ತು. ಇಂದು ಲೋಕಸಭೆಯ 49 ಸಂಸದರನ್ನು ಇಡೀ ಅಧಿವೇಶನದಿಂದ ಅಮಾನತುಗೊಳಿಸಲಾಗಿದೆ. ಈ ಮೂಲಕ ಎರಡೇ ದಿನಗಳಲ್ಲಿ ಒಟ್ಟು 141 ಸಂಸದರ ಅಮಾನತು ಜರುಗಿದೆ.
ನಿನ್ನೆ 92 ಸದಸ್ಯರ ಅಮಾನತಾಗಿರುವುದು ಇತಿಹಾಸದಲ್ಲಿಯೇ ದಿನವೊಂದರಲ್ಲಿ ಅತಿಹೆಚ್ಚು ಸಂಖ್ಯೆಯಲ್ಲಿ ಅಮಾನತಾದ ದಾಖಲೆ ಬರೆದಿದೆ. 1989ರಲ್ಲಿ ಒಂದೇ ದಿನ ಒಟ್ಟು 63 ಸಂಸದರ ಸಂಸದರನ್ನು ಅಮಾನತು ಮಾಡಲಾಗಿತ್ತು. ನಿನ್ನೆ ನಡೆದ ಅಮಾನತು ಪ್ರಕ್ರಿಯೆ ಈ ದಾಖಲೆಯನ್ನು ಹಿಂದಿಕ್ಕಿದೆ. ಇತಿಹಾಸದಲ್ಲಿ ಎರಡು ದಿನಗಳಲ್ಲಿ 141 ಸಂಸದರನ್ನು ಅಮಾನತುಗೊಳಿಸಿರುವುದು ಇದೇ ಮೊದಲು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…