ಕಳೆದ ವಾರ ನೂತನ ಸಂಸತ್ ಭವನದಲ್ಲಿ ಉಂಟಾದ ಭದ್ರತಾ ಲೋಪ ಇದೀಗ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯಿಂದ ದಾಖಲೆಯ ಮಟ್ಟದಲ್ಲಿ ಸಂಸದರ ಅಮಾನತಿಗೆ ಕಾರಣವಾಗಿದೆ. ನಿನ್ನೆ ಸೋಮವಾರ ಲೋಕಸಭೆಯ 46 ಹಾಗೂ ರಾಜ್ಯಸಭೆಯ 46 ಸಂಸದರು ಸೇರಿದಂತೆ ಒಟ್ಟು 92 ಸಂಸದರ ಅಮಾನತಾಗಿತ್ತು. ಇಂದು ಲೋಕಸಭೆಯ 49 ಸಂಸದರನ್ನು ಇಡೀ ಅಧಿವೇಶನದಿಂದ ಅಮಾನತುಗೊಳಿಸಲಾಗಿದೆ. ಈ ಮೂಲಕ ಎರಡೇ ದಿನಗಳಲ್ಲಿ ಒಟ್ಟು 141 ಸಂಸದರ ಅಮಾನತು ಜರುಗಿದೆ.
ನಿನ್ನೆ 92 ಸದಸ್ಯರ ಅಮಾನತಾಗಿರುವುದು ಇತಿಹಾಸದಲ್ಲಿಯೇ ದಿನವೊಂದರಲ್ಲಿ ಅತಿಹೆಚ್ಚು ಸಂಖ್ಯೆಯಲ್ಲಿ ಅಮಾನತಾದ ದಾಖಲೆ ಬರೆದಿದೆ. 1989ರಲ್ಲಿ ಒಂದೇ ದಿನ ಒಟ್ಟು 63 ಸಂಸದರ ಸಂಸದರನ್ನು ಅಮಾನತು ಮಾಡಲಾಗಿತ್ತು. ನಿನ್ನೆ ನಡೆದ ಅಮಾನತು ಪ್ರಕ್ರಿಯೆ ಈ ದಾಖಲೆಯನ್ನು ಹಿಂದಿಕ್ಕಿದೆ. ಇತಿಹಾಸದಲ್ಲಿ ಎರಡು ದಿನಗಳಲ್ಲಿ 141 ಸಂಸದರನ್ನು ಅಮಾನತುಗೊಳಿಸಿರುವುದು ಇದೇ ಮೊದಲು.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…