ರಾಷ್ಟ್ರೀಯ

ಅಡ್ವಾಣಿಗೆ ಭಾರತರತ್ನ ವಿರುದ್ಧ ಮೌಲಾನಾ ತೌಕೀರ್ ರಝಾ ಕಿಡಿ !

ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಘೋಷಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಇತ್ತೆಹಾದ್ ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ ಮೌಲಾನಾ ತೌಕೀರ್ ರಝಾ ವಿಷ ಕಾರಿದ್ದಾರೆ.

ಈ ಸಂಬಂಧ ಹೇಳಿಕೆ ನೀಡಿರುವ ಅವರು, ಅಡ್ವಾಣಿಯವರಿಗೆ ಭಾರತ ರತ್ನ ನೀಡಿರುವುದರಿಂದ, ಆ ಪ್ರಶಸ್ತಿಗೆ ಮಾಡಿದ ಘೋರ ಅವಮಾನವಾಗಿದೆ. ಭಾಜಪದ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ‘ಭಾರತ ರತ್ನ’ ನೀಡಿ ಗೌರವಿಸುವ ಹಿನ್ನೆಲೆಯಲ್ಲಿ ಅವರು ಮೇಲಿನ ಹೇಳಿಕೆಗಳನ್ನು ನೀಡಿದ್ದಾರೆ.

ಭಾರತದಲ್ಲಿ ದ್ವೇಷ, ಅಪ್ರಾಮಾಣಿಕತೆ, ಅನ್ಯಾಯ ಮತ್ತು ನಿರುದ್ಯೋಗ ಹೆಚ್ಚಾಗಿದೆ. ಇದಕ್ಕೆ ಅಡ್ವಾಣಿ ಜವಾಬ್ದಾರರಾಗಿದ್ದಾರೆ. ಮುಸಲ್ಮಾನರಿಗೆ ದೇಶದಲ್ಲಿ ಮತಾಂಧತೆ ಮತ್ತು ಯುದ್ಧದ ವಾತಾವರಣ ಬೇಕಾಗಿಲ್ಲ.

ಮಸೀದಿಗಳನ್ನು ಕೆಡವಬೇಕು, ಮುಸ್ಲಿಮರನ್ನು ಕೊಲ್ಲಬೇಕು, ಅವರನ್ನು ಅವಮಾನಿಸಬೇಕು, ಅವರ ಹೆಣ್ಣುಮಕ್ಕಳ ದಾರಿ ತಪ್ಪಿಸಬೇಕು ಇದು ನಮಗೆ ಅಪೇಕ್ಷಿತವಿಲ್ಲ.

ಜಮಾತೆ ಇಸ್ಲಾಮಿ ಹಿಂದ’ನ ಕಾರ್ಯದರ್ಶಿ ಮಲಿಕ ಮೊಹತಸೀಮ ಖಾನ ಇವರೂ ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವುದನ್ನು ವಿರೋಧಿಸಿದ್ದಾರೆ. ಅವರು ಮಾತನಾಡಿ, ಈಗಿನ ಸರಕಾರದಿಂದ ಬಾಬ್ರಿ ಮಸೀದಿ ಧ್ವಂಸ ಮಾಡಿರುವ ಜನರನ್ನೇ ಗೌರವಿಸುತ್ತದೆ ಎಂದು ನಿರೀಕ್ಷಿಸಬಹುದು.

ಕೇಂದ್ರ ಸರಕಾರ ದ್ವೇಷದ ಆಧಾರದಲ್ಲಿ ರಾಜಕೀಯ ಮಾಡಲು ಬಯಸುತ್ತಿದೆ. ಯಾರಿಗೆ ಶಾಂತಿ ಬೇಡವಾಗಿದೆಯೋ, ಅಂತಹವರಿಗೆ ಈಗಿನ ಸರಕಾರ ಬಹುಮಾನ ನೀಡುತ್ತದೆ. ಸದ್ಯದ ಸರಕಾರ ಕಾನೂನು ಪ್ರಕಾರ ಕೆಲಸ ಮಾಡುತ್ತಿದೆಯೇ, ಎಂದು ದೇಶದ ಜನತೆ ವಿಚಾರ ಮಾಡಬೇಕು ಎಂದರು.

andolanait

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

9 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

10 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

10 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

10 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

10 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

11 hours ago