ಮಿಜೋರಾಂ ವಿಧಾನಸಭೆ ಚುನಾವಣೆ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಆಡಳಿತಾರೂಢ ಎಂಎನ್ಎಫ್ ಪಕ್ಷ ಹಾಗೂ ವಿರೋಧ ಪಕ್ಷ ಜೆಡ್ಪಿಎಂ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಈಗಾಗಲೆ ವಿರೋಧಪಕ್ಷ ಜೆಡ್ಪಿಎಂ ಪಕ್ಷ ಹೆಚ್ಚಿನ ಮತಗಳನ್ನುಪಡೆದು ಮುನ್ನಡೆ ಸಾಧಿಸಿದ್ದು, ಆಡಳಿತಾರೂಡ ಪಕ್ಷವಾದ ಎಂಎನ್ಎಫ್ ಪಕ್ಷ ಎರಡನೇ ಸ್ಥಾನದಲ್ಲಿದೆ.
ನಿನ್ನೆ ನಾಲ್ಕು ರಾಜ್ಯಗಳ ಫಲಿತಾಂಶ ಹೊರಬಿದ್ದಿದ್ದು ಮೂರು ರಾಜ್ಯಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಇದೀಗ ಮಿಜೋರಂನ ಚುನಾವಣೆ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.
ರಾಜ್ಯಕ್ಕೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಆಡಳಿತಾರೂಢ ಎಂಎನ್ಎಫ್ ವಿಫಲವಾಗಿದೆ ಎಂದು ಕಾಂಗ್ರೆಸ್ ಪ್ರಚಾರ ಮಾಡಿದೆ. ಇನ್ನು ವಿರೋಧಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ ರಾಜ್ಯದಲ್ಲಿ ಹೊಸ ರೀತಿಯ ಆಡಳಿತ ವ್ಯವಸ್ಥೆ ತರುವುದಾಗಿ ಜನರಿಗೆ ವಿಶ್ವಾಸ ನೀಡಿದೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…