ಚೆನೈ: ಕಳೆದ ಮೂರ್ನಾಲ್ಕು ದಿನಗಳಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದ. ಮಿಚೌಂಗ್ ಚಂಡಮಾರುತದ ಕಾರಣ ಹೆಚ್ಚಿನ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
ತಮಿಳುನಾಡಿಗೆ ಯಾವುದೇ ರೀತಿಯ ಸಂಚಾರದ ವ್ಯವಸ್ಥೆ ಇಲ್ಲದೆ, ಇತರೆ ರಾಜ್ಯಗಳಿಂದ ಹೋಗಿರುವ ಜನರು ಹಿಂದಿರುಗಲು ಪರದಾಡುವ ಸ್ಥಿತಿ ಎದುರಾಗಿದೆ.
ಈ ಮಧ್ಯೆ ಬಾಲಿವುಡ್ ನಟ ಮಿಸ್ಟರ್ ಪರ್ಫೆಕ್ಟ್ ಅಮಿರ್ ಖಾನ್ ಕೂಡ ತಮಿಳುನಾಡಿನಲ್ಲಿ ಜಲದಿಗ್ಭಂದವಾಗಿದ್ದಾರೆ. ತಮ್ಮ ತಾಯಿಯನ್ನು ನೋಡಲು ಹೋಗಿದ್ದ ಅಮಿರ್, ಭಾರಿ ಮಳೆಯಿಂದ ಎಲ್ಲಾ ರೀತಿಯ ಸಂಚಾರಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
ಈ ಕಾರಣ ಬಾಂಬೆಗೆ ಹಿದಿರುಗಬೇಕಾಗಿದ್ದ ಖಾನ್ ಸಧ್ಯ ತಮಿಳುನಾಡಿನಲ್ಲೆ ನೆಲೆಸಿದ್ದಾರೆ. ತಮಿಳುನಾಡಿ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಬೋಟ್ ಒಂದರಲ್ಲಿ ಅಮಿರ್ ಖಾನ್ ತೆರಳುತ್ತಿರುವ ದೃಶ್ಯ ಸಧ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು…
ಹಾಸನ: ಪುಂಡರಿಬ್ಬರು ವ್ಹೀಲಿಂಗ್ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ…
ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ…
ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ.…
ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…
ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…