ಚೆನೈ: ಕಳೆದ ಮೂರ್ನಾಲ್ಕು ದಿನಗಳಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದ. ಮಿಚೌಂಗ್ ಚಂಡಮಾರುತದ ಕಾರಣ ಹೆಚ್ಚಿನ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
ತಮಿಳುನಾಡಿಗೆ ಯಾವುದೇ ರೀತಿಯ ಸಂಚಾರದ ವ್ಯವಸ್ಥೆ ಇಲ್ಲದೆ, ಇತರೆ ರಾಜ್ಯಗಳಿಂದ ಹೋಗಿರುವ ಜನರು ಹಿಂದಿರುಗಲು ಪರದಾಡುವ ಸ್ಥಿತಿ ಎದುರಾಗಿದೆ.
ಈ ಮಧ್ಯೆ ಬಾಲಿವುಡ್ ನಟ ಮಿಸ್ಟರ್ ಪರ್ಫೆಕ್ಟ್ ಅಮಿರ್ ಖಾನ್ ಕೂಡ ತಮಿಳುನಾಡಿನಲ್ಲಿ ಜಲದಿಗ್ಭಂದವಾಗಿದ್ದಾರೆ. ತಮ್ಮ ತಾಯಿಯನ್ನು ನೋಡಲು ಹೋಗಿದ್ದ ಅಮಿರ್, ಭಾರಿ ಮಳೆಯಿಂದ ಎಲ್ಲಾ ರೀತಿಯ ಸಂಚಾರಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
ಈ ಕಾರಣ ಬಾಂಬೆಗೆ ಹಿದಿರುಗಬೇಕಾಗಿದ್ದ ಖಾನ್ ಸಧ್ಯ ತಮಿಳುನಾಡಿನಲ್ಲೆ ನೆಲೆಸಿದ್ದಾರೆ. ತಮಿಳುನಾಡಿ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಬೋಟ್ ಒಂದರಲ್ಲಿ ಅಮಿರ್ ಖಾನ್ ತೆರಳುತ್ತಿರುವ ದೃಶ್ಯ ಸಧ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗುವಹಾಟಿ : ಆರಂಭದಲ್ಲಿ ಬೌಲರ್ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…