ರಾಷ್ಟ್ರೀಯ

ಚಂಡಮಾರುತ್ತದಲ್ಲಿ ಸಿಲುಕಿರುವ ʼಮಿಸ್ಟರ್‌ ಪರ್ಫೆಕ್ಟ್‌ʼ

ಚೆನೈ: ಕಳೆದ ಮೂರ್ನಾಲ್ಕು ದಿನಗಳಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದ. ಮಿಚೌಂಗ್‌ ಚಂಡಮಾರುತದ ಕಾರಣ ಹೆಚ್ಚಿನ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ತಮಿಳುನಾಡಿಗೆ ಯಾವುದೇ ರೀತಿಯ ಸಂಚಾರದ ವ್ಯವಸ್ಥೆ ಇಲ್ಲದೆ, ಇತರೆ ರಾಜ್ಯಗಳಿಂದ ಹೋಗಿರುವ ಜನರು ಹಿಂದಿರುಗಲು ಪರದಾಡುವ ಸ್ಥಿತಿ ಎದುರಾಗಿದೆ.

ಈ ಮಧ್ಯೆ ಬಾಲಿವುಡ್‌ ನಟ ಮಿಸ್ಟರ್‌ ಪರ್ಫೆಕ್ಟ್‌ ಅಮಿರ್‌ ಖಾನ್‌ ಕೂಡ ತಮಿಳುನಾಡಿನಲ್ಲಿ ಜಲದಿಗ್ಭಂದವಾಗಿದ್ದಾರೆ. ತಮ್ಮ ತಾಯಿಯನ್ನು ನೋಡಲು ಹೋಗಿದ್ದ ಅಮಿರ್‌, ಭಾರಿ ಮಳೆಯಿಂದ ಎಲ್ಲಾ ರೀತಿಯ ಸಂಚಾರಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಈ ಕಾರಣ ಬಾಂಬೆಗೆ ಹಿದಿರುಗಬೇಕಾಗಿದ್ದ ಖಾನ್‌ ಸಧ್ಯ ತಮಿಳುನಾಡಿನಲ್ಲೆ ನೆಲೆಸಿದ್ದಾರೆ. ತಮಿಳುನಾಡಿ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಬೋಟ್‌ ಒಂದರಲ್ಲಿ ಅಮಿರ್‌ ಖಾನ್‌ ತೆರಳುತ್ತಿರುವ ದೃಶ್ಯ ಸಧ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

andolanait

Recent Posts

ಬಸ್ತೀಪುರ ಬಡ ಕುಟುಂಬಗಳಿಗೆ ಹಕ್ಕು ಪತ್ರ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ ಬಸ್ತೀಪುರದ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ…

6 mins ago

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

28 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

52 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

1 hour ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

2 hours ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago