ಚೆನೈ: ಕಳೆದ ಮೂರ್ನಾಲ್ಕು ದಿನಗಳಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದ. ಮಿಚೌಂಗ್ ಚಂಡಮಾರುತದ ಕಾರಣ ಹೆಚ್ಚಿನ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
ತಮಿಳುನಾಡಿಗೆ ಯಾವುದೇ ರೀತಿಯ ಸಂಚಾರದ ವ್ಯವಸ್ಥೆ ಇಲ್ಲದೆ, ಇತರೆ ರಾಜ್ಯಗಳಿಂದ ಹೋಗಿರುವ ಜನರು ಹಿಂದಿರುಗಲು ಪರದಾಡುವ ಸ್ಥಿತಿ ಎದುರಾಗಿದೆ.
ಈ ಮಧ್ಯೆ ಬಾಲಿವುಡ್ ನಟ ಮಿಸ್ಟರ್ ಪರ್ಫೆಕ್ಟ್ ಅಮಿರ್ ಖಾನ್ ಕೂಡ ತಮಿಳುನಾಡಿನಲ್ಲಿ ಜಲದಿಗ್ಭಂದವಾಗಿದ್ದಾರೆ. ತಮ್ಮ ತಾಯಿಯನ್ನು ನೋಡಲು ಹೋಗಿದ್ದ ಅಮಿರ್, ಭಾರಿ ಮಳೆಯಿಂದ ಎಲ್ಲಾ ರೀತಿಯ ಸಂಚಾರಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
ಈ ಕಾರಣ ಬಾಂಬೆಗೆ ಹಿದಿರುಗಬೇಕಾಗಿದ್ದ ಖಾನ್ ಸಧ್ಯ ತಮಿಳುನಾಡಿನಲ್ಲೆ ನೆಲೆಸಿದ್ದಾರೆ. ತಮಿಳುನಾಡಿ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಬೋಟ್ ಒಂದರಲ್ಲಿ ಅಮಿರ್ ಖಾನ್ ತೆರಳುತ್ತಿರುವ ದೃಶ್ಯ ಸಧ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…
ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…
ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…