ರಾಷ್ಟ್ರೀಯ

ನನ್ನ ಅಜ್ಜಿ ನನ್ನ ಶಕ್ತಿಯ ಮೂಲ : ರಾಹುಲ್ ಗಾಂಧಿ

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ತಮ್ಮ ಅಜ್ಜಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 39 ನೇ ಪುಣ್ಯಸ್ಮರಣೆಯ ಸಂದರ್ಭದಲ್ಲಿ ಅವರನ್ನು ನೆನಪಿಸಿಕೊಂಡರು, ಅವರೇ ನನ್ನ ಶಕ್ತಿಯ ಮೂಲ ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್ (ಟ್ವಿಟರ್) ನಲ್ಲಿ ರಾಹುಲ್ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ತಮ್ಮ ಅಜ್ಜಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 39 ನೇ ಪುಣ್ಯಸ್ಮರಣೆಯ ಸಂದರ್ಭದಲ್ಲಿ ಅವರನ್ನು ನೆನಪಿಸಿಕೊಂಡರು, ಅವರೇ ನನ್ನ ಶಕ್ತಿಯ ಮೂಲ ಎಂದು ಹೇಳಿದ್ದಾರೆ.ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ತಮ್ಮ ಅಜ್ಜಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 39 ನೇ ಪುಣ್ಯಸ್ಮರಣೆಯ ಸಂದರ್ಭದಲ್ಲಿ ಅವರನ್ನು ನೆನಪಿಸಿಕೊಂಡರು, ಅವರೇ ನನ್ನ ಶಕ್ತಿಯ ಮೂಲ ಎಂದು ಹೇಳಿದ್ದಾರೆ. ಗಾಂಧಿ ನನ್ನ ಶಕ್ತಿ, ನನ್ನ ಅಜ್ಜಿ! ನೀವು ಎಲ್ಲವನ್ನೂ ತ್ಯಾಗ ಮಾಡಿದ ಭಾರತವನ್ನು ನಾನು ಯಾವಾಗಲೂ ರಕ್ಷಿಸುತ್ತೇನೆ. ನಿಮ್ಮ ನೆನಪುಗಳು ಯಾವಾಗಲೂ ನನ್ನೊಂದಿಗೆ, ನನ್ನ ಹೃದಯದಲ್ಲಿ ಎಂದು ಬರೆದುಕೊಂಡಿದ್ದಾರೆ.

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 39ನೇ ಪುಣ್ಯತಿಥಿಯ ಅಂಗವಾಗಿ ರಾಷ್ಟ್ರ ರಾಜಧಾನಿಯ ಶಕ್ತಿ ಸ್ಥಳದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಇಂದಿರಾಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಇದೇ ವೇಳೆ, ಭಾರತೀಯ ಜನತಾ ಪಕ್ಷದ ಸಂಸದ ವರುಣ್ ಗಾಂಧಿ ಅವರು ತಮ್ಮ ಅಜ್ಜಿಯನ್ನು ಸ್ಮರಿಸಿಕೊಂಡರು, ಅವರು ನಿಜವಾಗಿಯೂ ರಾಷ್ಟ್ರ ಮಾತೆ ಎಂದು ಹೇಳಿದರು.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಸಾಟಿಯಿಲ್ಲದ ಧೈರ್ಯ ಮತ್ತು ಹೋರಾಟದ ಸಂಕೇತ ಮತ್ತು ಪ್ರಜಾಸತ್ತಾತ್ಮಕ ಸಮಾಜವಾದದ ಪ್ರವರ್ತಕರಾಗಿದ್ದ ನನ್ನ ಅಜ್ಜಿ ದಿವಂಗತ ಇಂದಿರಾ ಗಾಂಧಿ ಅವರಿಗೆ ಅವರ ಮರಣ ವಾರ್ಷಿಕೋತ್ಸವದಂದು ನಮನಗಳು ಎಂದು ಬರೆದುಕೊಂಡಿದ್ದಾರೆ.

ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಕಲ್ಪದೊಂದಿಗೆ, ನೀವು ಮಾತೃತ್ವದ ಅತ್ಯಂತ ಸರಳ ಮತ್ತು ಸೌಮ್ಯವಾದ ಮೃದುತ್ವವನ್ನು ಹೊಂದಿದ್ದೀರಿ. ನೀವು ನಿಜವಾಗಿಯೂ ರಾಷ್ಟ್ರದ ಮಾತೆ ಎಂದು ತಮ್ಮ ಅಜ್ಜಿಯನ್ನು ಕೊಂಡಾಡಿದ್ದಾರೆ.

https://x.com/RahulGandhi/status/1719201716271219183?s=20

lokesh

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

6 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

6 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

7 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

7 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

7 hours ago