ರಾಷ್ಟ್ರೀಯ

ನ.೨೬ ಭಾರತೀಯರು ಮರೆಯಲಾಗದ ದಿನ :ನರೇಂದ್ರ ಮೋದಿ

ನವದೆಹಲಿ: ೨೦೦೮ ಮುಂಬೈನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಭಾರತಿಯರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಆದರೆ ಇಂದು ಆ ದಾಳಿಯಿಂದ ಭಾರತ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಲ್ಲದೆ ಭಾಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವ ಕೆಲಸದಲ್ಲಿ ನಿರತವಾಗಿದೆ ಅಂತಾ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ರು.

ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಡುವ ಮನ್‌ ಕಿ ಬಾತ್‌ನ ೧೦೭ ಕಾಯಕ್ರಮದಲ್ಲಿ ಮುಂಬೈ ದಾಳಿಯಲ್ಲಿ ಹುತಾತ್ಮರಾದ ಎಲ್ಲರಿಗೂ ಗೌರವ ಸಲ್ಲಿಸಿ ಮಾತಾನಡಿದ ಅವರು, ಈ ದಿನ ಭಾರತೀಯರು ಮರೆಯಲಾರದ ದಿನ. ಭಯೋತ್ಪಾದಕರು ಮುಂಬೈಮಾತ್ರವಲ್ಲದೇ ಇಡೀ ದೇಶವನ್ನು ಬಿಚ್ಚಿ ಬೀಳಿಸಿದ್ರು. ಇಂದು ಆ ದಾಳಿಂದ ಸಂಪೂರ್ಣ ಚೇತರಿಸಿಕೊಂಡಿದ್ದೇವೆ ಎಂದರು.

ಸತತ ೬೦ಗಂಟೆಗಳಕಾಲ ನಡೆದ ಭಾಯೋತ್ಪದಕರ ದಾಳಿಯಲ್ಲಿ ೧೮ಭದ್ರತಾ ಸಿಬ್ಬಂದಿ ಸೇರಿದಂತೆ ೧೬೬ ಮಂದಿ ಸಾವನ್ನಪ್ಪಿದ್ದರು. ಅವರೆಲ್ಲರಿಗೂ ಗೌರವ ಸಲ್ಲಿಸಬೇಕಾಗಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನ ದಿನದ ಶುಭಾಷಯಗಳು.

andolanait

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

47 mins ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

2 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

3 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

4 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

8 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

8 hours ago