ನವದೆಹಲಿ: ೨೦೦೮ ಮುಂಬೈನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಭಾರತಿಯರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಆದರೆ ಇಂದು ಆ ದಾಳಿಯಿಂದ ಭಾರತ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಲ್ಲದೆ ಭಾಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವ ಕೆಲಸದಲ್ಲಿ ನಿರತವಾಗಿದೆ ಅಂತಾ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ರು.
ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಡುವ ಮನ್ ಕಿ ಬಾತ್ನ ೧೦೭ ಕಾಯಕ್ರಮದಲ್ಲಿ ಮುಂಬೈ ದಾಳಿಯಲ್ಲಿ ಹುತಾತ್ಮರಾದ ಎಲ್ಲರಿಗೂ ಗೌರವ ಸಲ್ಲಿಸಿ ಮಾತಾನಡಿದ ಅವರು, ಈ ದಿನ ಭಾರತೀಯರು ಮರೆಯಲಾರದ ದಿನ. ಭಯೋತ್ಪಾದಕರು ಮುಂಬೈಮಾತ್ರವಲ್ಲದೇ ಇಡೀ ದೇಶವನ್ನು ಬಿಚ್ಚಿ ಬೀಳಿಸಿದ್ರು. ಇಂದು ಆ ದಾಳಿಂದ ಸಂಪೂರ್ಣ ಚೇತರಿಸಿಕೊಂಡಿದ್ದೇವೆ ಎಂದರು.
ಸತತ ೬೦ಗಂಟೆಗಳಕಾಲ ನಡೆದ ಭಾಯೋತ್ಪದಕರ ದಾಳಿಯಲ್ಲಿ ೧೮ಭದ್ರತಾ ಸಿಬ್ಬಂದಿ ಸೇರಿದಂತೆ ೧೬೬ ಮಂದಿ ಸಾವನ್ನಪ್ಪಿದ್ದರು. ಅವರೆಲ್ಲರಿಗೂ ಗೌರವ ಸಲ್ಲಿಸಬೇಕಾಗಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನ ದಿನದ ಶುಭಾಷಯಗಳು.
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…