ಒಡಿಶಾ ಹಾಗೂ ಜಾರ್ಖಂಡ್ನ ಬೌದ್ ಡಿಸ್ಟಲರೀಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಮೇಲೆ ನಿನ್ನೆ ( ಡಿಸೆಂಬರ್ 6 ) ದಾಳಿ ನಡೆಸಿದೆ. ಇನ್ನು ಈ ದಾಳಿಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಲಭಿಸಿದ ಪ್ರಮಾಣ ಎಷ್ಟಿದೆ ಎಂದರೆ ನೋಟು ಎಣಿಸುವ ಯಂತ್ರ ದೊರೆತ ನೋಟುಗಳನ್ನು ಪೂರ್ತಿಯಾಗಿ ಎಣಿಸಲಾಗದೇ ಅರ್ಧಕ್ಕೆ ನಿಂತುಹೋಗಿವೆ.
ಹೌದು, ನಿನ್ನೆ 50 ಕೋಟಿ ರೂಪಾಯಿಗಳಷ್ಟು ಹಣವನ್ನು ಎಣಿಸಿದ ನಂತರ ಹಣ ಎಣಿಕೆ ಯಂತ್ರ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿದೆ ಎಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ. ಇನ್ನು ದಾಳಿಯಲ್ಲಿ 200 ಹಾಗೂ 500 ಮುಖಬೆಲೆಯ ನೋಟುಗಳೇ ಹೆಚ್ಚಿದ್ದು, ನೋಟುಗಳ ಪ್ರಮಾಣ ನೋಡಿ ಐಟಿ ಅಧಿಕಾರಿಗಳೂ ಸೇರಿದಂತೆ ಸಾರ್ವಜನಿಕರು ಆಶ್ಚರ್ಯಕ್ಕೊಳಗಾಗಿದ್ದಾರೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…