ಹೊಸದಿಲ್ಲಿ: ಸಂಸತ್ನಲ್ಲಿ ಚಳಿಗಾಲದ ಅಧಿವೇಶನ ಇಂದಿನಿಂದ ಶುರುವಾಗಿದ್ದು, ವಿಪಕ್ಷಗಳ ಗದ್ದಲ ಕೋಲಾಹಲದಿಂದ ನವೆಂಬರ್ 27ಕ್ಕೆ ಸದನ ಮುಂದೂಡಿಕೆ ಮಾಡಲಾಗಿದೆ.
ಲೋಕಸಭೆಯಲ್ಲಿ ಇಂದು(ನ.25) ವಿರಾಮದ ನಂತರ 12 ಗಂಟೆಗೆ ಸದನ ಸೇರಿದ ಪ್ರತಿಪಕ್ಷದ ಸದಸ್ಯರು ಉತ್ತರ ಪ್ರದೇಶದ ಸಂಭಲ್ನಲ್ಲಿ ಸಂಭವಿಸಿದ ಹಿಂಸಾಚಾರವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಅಲ್ಲದೇ ಅಮೆರಿಕಾ ನ್ಯಾಯಾಲಯದಲ್ಲಿ ಉದ್ಯಮಿ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಈ ಹಿನ್ನೆಲೆ ಲೋಕಸಭೆಯಲ್ಲಿ ಉಂಟಾದ ಗದ್ದಲಕ್ಕೆ ಕಾರಣವಾಗಿರುವುದರಿಂದ ಲೋಕಸಭೆ ಸಭಾಪತಿ ನವೆಂಬರ್ 27ಕ್ಕೆ ಮುಂದೂಡಿಕೆ ಮಾಡಿದ್ದಾರೆ.
ಲೋಕಸಭೆಯಲ್ಲಿ ಚಳಿಗಾಲದ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ಸದನದಲ್ಲಿ ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದಿಂದ ಎಸ್ಕೆ ನೂರುಲ್ ಇಸ್ಲಾಂ ಹಾಗೂ ಮಹಾರಾಷ್ಟ್ರದ ನಾಂದೇಡ್ ಕ್ಷೇತ್ರದಿಂದ ಸದನಕ್ಕೆ ಚುನಾಯಿತರಾಗಿದ್ದ ವಸಂತರಾವ್ ಚವಾಣ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…