ಸಂಸತ್ ಭವನದಲ್ಲಿ ಕಿಡಿಗೇಡಿಗಳು ಹೊಗೆ ಡಬ್ಬಿ ದಾಳಿ ನಡೆಸಿದ್ದು ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ಈ ಪ್ರಕರಣದ ಅಡಿಯಲ್ಲಿ ಈಗಾಗಲೇ ಒಟ್ಟು 6 ಮಂದಿಯನ್ನು ದೆಹಲಿ ಪೊಲೀಸ್ ವಿಶೇಷ ತನಿಖಾ ತಂಡ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದೆ.
ಈ ವಿಚಾರಣೆಯಲ್ಲಿ ಹಲವು ಹೊಸ ಹೊಸ ಸುದ್ದಿಗಳು ಹೊರಬೀಳುತ್ತಿದ್ದು, ಇದೀಗ ಈ ಪೈಕಿ ಮೈಸೂರಿನ ಮನೋರಂಜನ್ ಜತೆ ಸಂಸತ್ ಒಳಗೆ ಹೊಗೆ ಡಬ್ಬಿ ದಾಳಿ ನಡೆಸಿದ್ದ ಸಾಗರ್ ಶರ್ಮಾ ತನಿಖೆ ವೇಳೆ ತಾನು ಸಂಸತ್ ಎದುರು ಬೆಂಕಿ ಹಚ್ಚಿಕೊಳ್ಳಲು ಯೋಜನೆ ಹಾಕಿದ್ದೆ ಎಂಬ ಸ್ಫೋಟಕ ಮಾಹಿತಿಯನ್ನು ಹಂಚಿಕೊಂಡಿದ್ದಾನೆ.
ಆನ್ಲೈನ್ನಲ್ಲಿ ಒಂದು ಜೆಲ್ ಸಿಗುತ್ತೆ, ಅದನ್ನು ಬಳಸಿದ್ದರೆ ಬೆಂಕಿಯಿಂದ ದೇಹಕ್ಕೆ ಹಾನಿಯಾಗುವುದಿಲ್ಲ, ಆದರೆ ಆನ್ಲೈನ್ ಪೇಮೆಂಟ್ ಕೆಲಸ ನಿರ್ವಹಿಸದ ಕಾರಣ ಅದನ್ನು ಖರೀದಿಸಲಾಗಲಿಲ್ಲ, ಹೀಗಾಗಿ ಆ ಯೋಜನೆಯನ್ನು ಕೈಬಿಟ್ಟೆವು ಎಂದು ಸಾಗರ್ ಶರ್ಮಾ ಹೇಳಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…