ಸಂಸತ್ ಭವನದಲ್ಲಿ ಕಿಡಿಗೇಡಿಗಳು ಹೊಗೆ ಡಬ್ಬಿ ದಾಳಿ ನಡೆಸಿದ್ದು ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ಈ ಪ್ರಕರಣದ ಅಡಿಯಲ್ಲಿ ಈಗಾಗಲೇ ಒಟ್ಟು 6 ಮಂದಿಯನ್ನು ದೆಹಲಿ ಪೊಲೀಸ್ ವಿಶೇಷ ತನಿಖಾ ತಂಡ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದೆ.
ಈ ವಿಚಾರಣೆಯಲ್ಲಿ ಹಲವು ಹೊಸ ಹೊಸ ಸುದ್ದಿಗಳು ಹೊರಬೀಳುತ್ತಿದ್ದು, ಇದೀಗ ಈ ಪೈಕಿ ಮೈಸೂರಿನ ಮನೋರಂಜನ್ ಜತೆ ಸಂಸತ್ ಒಳಗೆ ಹೊಗೆ ಡಬ್ಬಿ ದಾಳಿ ನಡೆಸಿದ್ದ ಸಾಗರ್ ಶರ್ಮಾ ತನಿಖೆ ವೇಳೆ ತಾನು ಸಂಸತ್ ಎದುರು ಬೆಂಕಿ ಹಚ್ಚಿಕೊಳ್ಳಲು ಯೋಜನೆ ಹಾಕಿದ್ದೆ ಎಂಬ ಸ್ಫೋಟಕ ಮಾಹಿತಿಯನ್ನು ಹಂಚಿಕೊಂಡಿದ್ದಾನೆ.
ಆನ್ಲೈನ್ನಲ್ಲಿ ಒಂದು ಜೆಲ್ ಸಿಗುತ್ತೆ, ಅದನ್ನು ಬಳಸಿದ್ದರೆ ಬೆಂಕಿಯಿಂದ ದೇಹಕ್ಕೆ ಹಾನಿಯಾಗುವುದಿಲ್ಲ, ಆದರೆ ಆನ್ಲೈನ್ ಪೇಮೆಂಟ್ ಕೆಲಸ ನಿರ್ವಹಿಸದ ಕಾರಣ ಅದನ್ನು ಖರೀದಿಸಲಾಗಲಿಲ್ಲ, ಹೀಗಾಗಿ ಆ ಯೋಜನೆಯನ್ನು ಕೈಬಿಟ್ಟೆವು ಎಂದು ಸಾಗರ್ ಶರ್ಮಾ ಹೇಳಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…