ಸಂಸತ್ ಭವನದಲ್ಲಿ ಕಿಡಿಗೇಡಿಗಳು ಹೊಗೆ ಡಬ್ಬಿ ದಾಳಿ ನಡೆಸಿದ್ದು ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ಈ ಪ್ರಕರಣದ ಅಡಿಯಲ್ಲಿ ಈಗಾಗಲೇ ಒಟ್ಟು 6 ಮಂದಿಯನ್ನು ದೆಹಲಿ ಪೊಲೀಸ್ ವಿಶೇಷ ತನಿಖಾ ತಂಡ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದೆ.
ಈ ವಿಚಾರಣೆಯಲ್ಲಿ ಹಲವು ಹೊಸ ಹೊಸ ಸುದ್ದಿಗಳು ಹೊರಬೀಳುತ್ತಿದ್ದು, ಇದೀಗ ಈ ಪೈಕಿ ಮೈಸೂರಿನ ಮನೋರಂಜನ್ ಜತೆ ಸಂಸತ್ ಒಳಗೆ ಹೊಗೆ ಡಬ್ಬಿ ದಾಳಿ ನಡೆಸಿದ್ದ ಸಾಗರ್ ಶರ್ಮಾ ತನಿಖೆ ವೇಳೆ ತಾನು ಸಂಸತ್ ಎದುರು ಬೆಂಕಿ ಹಚ್ಚಿಕೊಳ್ಳಲು ಯೋಜನೆ ಹಾಕಿದ್ದೆ ಎಂಬ ಸ್ಫೋಟಕ ಮಾಹಿತಿಯನ್ನು ಹಂಚಿಕೊಂಡಿದ್ದಾನೆ.
ಆನ್ಲೈನ್ನಲ್ಲಿ ಒಂದು ಜೆಲ್ ಸಿಗುತ್ತೆ, ಅದನ್ನು ಬಳಸಿದ್ದರೆ ಬೆಂಕಿಯಿಂದ ದೇಹಕ್ಕೆ ಹಾನಿಯಾಗುವುದಿಲ್ಲ, ಆದರೆ ಆನ್ಲೈನ್ ಪೇಮೆಂಟ್ ಕೆಲಸ ನಿರ್ವಹಿಸದ ಕಾರಣ ಅದನ್ನು ಖರೀದಿಸಲಾಗಲಿಲ್ಲ, ಹೀಗಾಗಿ ಆ ಯೋಜನೆಯನ್ನು ಕೈಬಿಟ್ಟೆವು ಎಂದು ಸಾಗರ್ ಶರ್ಮಾ ಹೇಳಿದ್ದಾರೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…