ರಾಷ್ಟ್ರೀಯ

ಸಂಸತ್ ಭದ್ರತಾ ಲೋಪ: ಪ್ರಕರಣದ ಮಾಸ್ಟರ್ ಮೈಂಡ್ ಮನೋರಂಜನ್

ನವದೆಹಲಿ: ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಮನೋರಂಜನ್ ಪ್ರಕರಣದ ಪ್ರಮುಖ ರೂವಾರಿಯಾಗಿದ್ದಾನೆ.

ಈ ಸಂಚಿನ ಮಾಸ್ಟರ್ ಮೈಂಡ್ ಮನೋಹರ್‌ ಎಂಬುದು ಪಾಲಿಗ್ರಾಫ್, ನಾರ್ಕೊ-ವಿಶ್ಲೇಷಣೆ ಮತ್ತು ಮೆದುಳಿನ ಮ್ಯಾಪಿಂಗ್ ಪರೀಕ್ಷೆಗಳಲ್ಲಿ ಬಹಿರಂಗವಾಗಿದೆ.

ಡಿಸೆಂಬರ್ 13ರಂದು ನವದೆಹಲಿಯ ಸಂಸತ್‌ ಭವನದ ಮೇಲೆ ನಡೆದಿದ್ದ ಸ್ಮೋಕ್‌ ಬಾಂಬ್‌ ದಾಳಿಯ ಘಟನೆಯ ಹಿಂದಿನ ಮಾಸ್ಟರ್ ಮೈಂಡ್ ಲಲಿತ್ ಝಾ ಎಂದು ಪೊಲೀಸರು ಈ ಹಿಂದೆ ಹೇಳಿದ್ದರು. ಈ ಮನೋಹರ್‌ ಎಂಬುದು ಮ್ಯಾಪಿಂಗ್‌ ಪರೀಕ್ಷೆಯಿಂದ ಬಹಿರಂಗವಾಗಿದೆ.

ಎಲ್ಲಾ ಆರು ಆರೋಪಿಗಳಾದ ಸಾಗರ್ ಶರ್ಮಾ, ಮನೋರಂಜನ್ ಡಿ, ಅಮೋಲ್ ಶಿಂಧೆ, ನೀಲಂ ಆಜಾದ್, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಅವರನ್ನು ಶನಿವಾರ ಪಟಿಯಾಲ ಹೌಸ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದುವರೆಗಿನ ತನಿಖೆಗಳು ಮತ್ತು ವಿಚಾರಣೆಗಳಿಂದ ಆರೋಪಿಗಳು ಸರ್ಕಾರಕ್ಕೆ ಸಂದೇಶ ಕಳುಹಿಸಲು ಯೋಜಿಸಿದ್ದರು ಎಂದು ಪರೀಕ್ಷೆ ಮೂಲಕ ತಿಳಿದುಬಂದಿದೆ.

andolanait

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

8 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

12 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

12 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

12 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

13 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

13 hours ago