ನವದೆಹಲಿ: ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಮನೋರಂಜನ್ ಪ್ರಕರಣದ ಪ್ರಮುಖ ರೂವಾರಿಯಾಗಿದ್ದಾನೆ.
ಈ ಸಂಚಿನ ಮಾಸ್ಟರ್ ಮೈಂಡ್ ಮನೋಹರ್ ಎಂಬುದು ಪಾಲಿಗ್ರಾಫ್, ನಾರ್ಕೊ-ವಿಶ್ಲೇಷಣೆ ಮತ್ತು ಮೆದುಳಿನ ಮ್ಯಾಪಿಂಗ್ ಪರೀಕ್ಷೆಗಳಲ್ಲಿ ಬಹಿರಂಗವಾಗಿದೆ.
ಡಿಸೆಂಬರ್ 13ರಂದು ನವದೆಹಲಿಯ ಸಂಸತ್ ಭವನದ ಮೇಲೆ ನಡೆದಿದ್ದ ಸ್ಮೋಕ್ ಬಾಂಬ್ ದಾಳಿಯ ಘಟನೆಯ ಹಿಂದಿನ ಮಾಸ್ಟರ್ ಮೈಂಡ್ ಲಲಿತ್ ಝಾ ಎಂದು ಪೊಲೀಸರು ಈ ಹಿಂದೆ ಹೇಳಿದ್ದರು. ಈ ಮನೋಹರ್ ಎಂಬುದು ಮ್ಯಾಪಿಂಗ್ ಪರೀಕ್ಷೆಯಿಂದ ಬಹಿರಂಗವಾಗಿದೆ.
ಎಲ್ಲಾ ಆರು ಆರೋಪಿಗಳಾದ ಸಾಗರ್ ಶರ್ಮಾ, ಮನೋರಂಜನ್ ಡಿ, ಅಮೋಲ್ ಶಿಂಧೆ, ನೀಲಂ ಆಜಾದ್, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಅವರನ್ನು ಶನಿವಾರ ಪಟಿಯಾಲ ಹೌಸ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದುವರೆಗಿನ ತನಿಖೆಗಳು ಮತ್ತು ವಿಚಾರಣೆಗಳಿಂದ ಆರೋಪಿಗಳು ಸರ್ಕಾರಕ್ಕೆ ಸಂದೇಶ ಕಳುಹಿಸಲು ಯೋಜಿಸಿದ್ದರು ಎಂದು ಪರೀಕ್ಷೆ ಮೂಲಕ ತಿಳಿದುಬಂದಿದೆ.
ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು…
ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ.…
ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ…
ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್…
ಹುಬ್ಬಳ್ಳಿ : ಕ್ರೂರಿ ತಂದೆಯೊಬ್ಬ ತನ್ನ 7 ತಿಂಗಳ ಗರ್ಭಿಣಿ ಮಗಳನ್ನು ಕೊಚ್ಚಿ ಕೊಂದಿರುವ ಘಟನೆಯೊಂದು ನಡೆದಿದೆ. ಹುಬ್ಬಳ್ಳಿಯಲ್ಲಿ ನಡೆದಿರುವ…
ನಾಗಮಂಗಲ : ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾ ಪಂಚ ಗ್ಯಾರಂಟಿ ಯೋಜನೆಯಡಿ ಈವರೆಗೆ 1 ಲಕ್ಷದ 25 ಸಾವಿರ ಕೋಟಿ…