ರಾಷ್ಟ್ರೀಯ

ಸಂಸತ್ ಭದ್ರತಾ ಲೋಪ: ಪ್ರಕರಣದ ಮಾಸ್ಟರ್ ಮೈಂಡ್ ಮನೋರಂಜನ್

ನವದೆಹಲಿ: ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಮನೋರಂಜನ್ ಪ್ರಕರಣದ ಪ್ರಮುಖ ರೂವಾರಿಯಾಗಿದ್ದಾನೆ.

ಈ ಸಂಚಿನ ಮಾಸ್ಟರ್ ಮೈಂಡ್ ಮನೋಹರ್‌ ಎಂಬುದು ಪಾಲಿಗ್ರಾಫ್, ನಾರ್ಕೊ-ವಿಶ್ಲೇಷಣೆ ಮತ್ತು ಮೆದುಳಿನ ಮ್ಯಾಪಿಂಗ್ ಪರೀಕ್ಷೆಗಳಲ್ಲಿ ಬಹಿರಂಗವಾಗಿದೆ.

ಡಿಸೆಂಬರ್ 13ರಂದು ನವದೆಹಲಿಯ ಸಂಸತ್‌ ಭವನದ ಮೇಲೆ ನಡೆದಿದ್ದ ಸ್ಮೋಕ್‌ ಬಾಂಬ್‌ ದಾಳಿಯ ಘಟನೆಯ ಹಿಂದಿನ ಮಾಸ್ಟರ್ ಮೈಂಡ್ ಲಲಿತ್ ಝಾ ಎಂದು ಪೊಲೀಸರು ಈ ಹಿಂದೆ ಹೇಳಿದ್ದರು. ಈ ಮನೋಹರ್‌ ಎಂಬುದು ಮ್ಯಾಪಿಂಗ್‌ ಪರೀಕ್ಷೆಯಿಂದ ಬಹಿರಂಗವಾಗಿದೆ.

ಎಲ್ಲಾ ಆರು ಆರೋಪಿಗಳಾದ ಸಾಗರ್ ಶರ್ಮಾ, ಮನೋರಂಜನ್ ಡಿ, ಅಮೋಲ್ ಶಿಂಧೆ, ನೀಲಂ ಆಜಾದ್, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಅವರನ್ನು ಶನಿವಾರ ಪಟಿಯಾಲ ಹೌಸ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದುವರೆಗಿನ ತನಿಖೆಗಳು ಮತ್ತು ವಿಚಾರಣೆಗಳಿಂದ ಆರೋಪಿಗಳು ಸರ್ಕಾರಕ್ಕೆ ಸಂದೇಶ ಕಳುಹಿಸಲು ಯೋಜಿಸಿದ್ದರು ಎಂದು ಪರೀಕ್ಷೆ ಮೂಲಕ ತಿಳಿದುಬಂದಿದೆ.

andolanait

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

8 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

8 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

8 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

10 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

10 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

10 hours ago