ನವದೆಹಲಿ: ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಮನೋರಂಜನ್ ಪ್ರಕರಣದ ಪ್ರಮುಖ ರೂವಾರಿಯಾಗಿದ್ದಾನೆ.
ಈ ಸಂಚಿನ ಮಾಸ್ಟರ್ ಮೈಂಡ್ ಮನೋಹರ್ ಎಂಬುದು ಪಾಲಿಗ್ರಾಫ್, ನಾರ್ಕೊ-ವಿಶ್ಲೇಷಣೆ ಮತ್ತು ಮೆದುಳಿನ ಮ್ಯಾಪಿಂಗ್ ಪರೀಕ್ಷೆಗಳಲ್ಲಿ ಬಹಿರಂಗವಾಗಿದೆ.
ಡಿಸೆಂಬರ್ 13ರಂದು ನವದೆಹಲಿಯ ಸಂಸತ್ ಭವನದ ಮೇಲೆ ನಡೆದಿದ್ದ ಸ್ಮೋಕ್ ಬಾಂಬ್ ದಾಳಿಯ ಘಟನೆಯ ಹಿಂದಿನ ಮಾಸ್ಟರ್ ಮೈಂಡ್ ಲಲಿತ್ ಝಾ ಎಂದು ಪೊಲೀಸರು ಈ ಹಿಂದೆ ಹೇಳಿದ್ದರು. ಈ ಮನೋಹರ್ ಎಂಬುದು ಮ್ಯಾಪಿಂಗ್ ಪರೀಕ್ಷೆಯಿಂದ ಬಹಿರಂಗವಾಗಿದೆ.
ಎಲ್ಲಾ ಆರು ಆರೋಪಿಗಳಾದ ಸಾಗರ್ ಶರ್ಮಾ, ಮನೋರಂಜನ್ ಡಿ, ಅಮೋಲ್ ಶಿಂಧೆ, ನೀಲಂ ಆಜಾದ್, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಅವರನ್ನು ಶನಿವಾರ ಪಟಿಯಾಲ ಹೌಸ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದುವರೆಗಿನ ತನಿಖೆಗಳು ಮತ್ತು ವಿಚಾರಣೆಗಳಿಂದ ಆರೋಪಿಗಳು ಸರ್ಕಾರಕ್ಕೆ ಸಂದೇಶ ಕಳುಹಿಸಲು ಯೋಜಿಸಿದ್ದರು ಎಂದು ಪರೀಕ್ಷೆ ಮೂಲಕ ತಿಳಿದುಬಂದಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…