ಮೈಸೂರು : ಕೆಲ ದಿನಗಳ ಹಿಂದೆ ನೂತನ ಸಂಸತ್ ಭವನಕ್ಕೆ ನುಗ್ಗಿದ ಕಿಡಿಗೇಡಿಗಳು ನಡೆಸಿದ ದಾಂದಲೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಸಂಸತ್ ಪ್ರವೇಶಿಸಿದ್ದ ಪುಂಡರು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ಪಾಸ್ ಪಡೆದಿದ್ದು ತಿಳಿದುಬಂದಿತ್ತು. ಇದೀಗ ಇದ್ದಕ್ಕೆ ಸ್ವತಃ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ದೇಶಪ್ರೇಮಿಯೋ ಅಥವ ದೇಶಭಕ್ತನೋ ಎಂಬುದು ಬೆಟ್ಟದ ಮೇಲಿರುವ ತಾಯಿ ಚಾಂಉಂಡೇಶ್ವರಿ, ಬ್ರಹ್ಮಗಿರಿಯಲ್ಲಿ ಕೂತಿರುವ ಕಾವೇರಿ ತಾಯಿ ತೀರ್ಮಾನ ಮಾಡುತ್ತಾರೆ.
ಅದಲ್ಲದೆ ಕಳೆದ 20ವರ್ಷದಿಂದ ನನ್ನ ಬರವಣಿಗೆಗಳನ್ನು ಓದಿಕೊಂಡು ಬಂದಿರುವ ಓದುಗ ಅಭಿಮಾನಿಗಳು ಹಾಗೂ ಕಳೆದ ಒಂಬತ್ತು ವರ್ಷಗಳಿಂದ ದೇಶ ಧರ್ಮ ರಾಷ್ಟ್ರೀಯತೆ ವಿಚಾರ ಬಂದಾಗ ನಾನು ನಡೆದುಕೊಂಡ ರೀತಿ ನೋಡಿರುವ ಕೊಡುಗು ಮೈಸೂರಿನ ಜನ 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನದ ಮೂಲಕ ತೀರ್ಪು ನೀಡುತ್ತಾರೆ.
ಅಂತಿಮಾವಗಿ ತೀರ್ಮಾನ ಮಾಡಬೇಗಾಗಿರುವುದು ಜನ. ಹೀಗಾಗಿ ಅವರ ತೀರ್ಮಾನಕ್ಕೆ ನಾನು ಬಿಟ್ಟಿದ್ದೇನೆ ಎಂದು ತಿಳಿಸಿದರು
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…