ರಾಷ್ಟ್ರೀಯ

ನಾನು ದೇಶಪ್ರೇಮಿಯೋ ಇಲ್ಲವೋ ಜನ ತೀರ್ಮಾನ ಮಾಡ್ತಾರೆ: ಸಂಸದ ಪ್ರತಾಪ್‌ ಸಿಂಹ

ಮೈಸೂರು : ಕೆಲ ದಿನಗಳ ಹಿಂದೆ ನೂತನ ಸಂಸತ್‌ ಭವನಕ್ಕೆ ನುಗ್ಗಿದ ಕಿಡಿಗೇಡಿಗಳು ನಡೆಸಿದ ದಾಂದಲೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಸಂಸತ್‌ ಪ್ರವೇಶಿಸಿದ್ದ ಪುಂಡರು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರ ಕಚೇರಿಯಿಂದ ಪಾಸ್‌ ಪಡೆದಿದ್ದು ತಿಳಿದುಬಂದಿತ್ತು. ಇದೀಗ ಇದ್ದಕ್ಕೆ ಸ್ವತಃ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಾಪ್‌ ಸಿಂಹ ದೇಶಪ್ರೇಮಿಯೋ ಅಥವ ದೇಶಭಕ್ತನೋ ಎಂಬುದು ಬೆಟ್ಟದ ಮೇಲಿರುವ ತಾಯಿ ಚಾಂಉಂಡೇಶ್ವರಿ, ಬ್ರಹ್ಮಗಿರಿಯಲ್ಲಿ ಕೂತಿರುವ ಕಾವೇರಿ ತಾಯಿ ತೀರ್ಮಾನ ಮಾಡುತ್ತಾರೆ.

ಅದಲ್ಲದೆ ಕಳೆದ 20ವರ್ಷದಿಂದ ನನ್ನ ಬರವಣಿಗೆಗಳನ್ನು ಓದಿಕೊಂಡು ಬಂದಿರುವ ಓದುಗ ಅಭಿಮಾನಿಗಳು ಹಾಗೂ ಕಳೆದ ಒಂಬತ್ತು ವರ್ಷಗಳಿಂದ ದೇಶ ಧರ್ಮ ರಾಷ್ಟ್ರೀಯತೆ ವಿಚಾರ ಬಂದಾಗ ನಾನು ನಡೆದುಕೊಂಡ ರೀತಿ ನೋಡಿರುವ ಕೊಡುಗು ಮೈಸೂರಿನ ಜನ 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನದ ಮೂಲಕ ತೀರ್ಪು ನೀಡುತ್ತಾರೆ.

ಅಂತಿಮಾವಗಿ ತೀರ್ಮಾನ ಮಾಡಬೇಗಾಗಿರುವುದು ಜನ. ಹೀಗಾಗಿ ಅವರ ತೀರ್ಮಾನಕ್ಕೆ ನಾನು ಬಿಟ್ಟಿದ್ದೇನೆ ಎಂದು ತಿಳಿಸಿದರು

andolanait

Recent Posts

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

24 seconds ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

6 mins ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

12 mins ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

10 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

11 hours ago