ಹೊಸದಿಲ್ಲಿ: ಭಾರತದಲ್ಲಿ ಚುನಾವಣೆಗೆ ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆ ತರುವಂತೆ ಕೋರಿದ್ದ ರಿಟ್ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ.
ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ವಿಕ್ರಮ್ನಾಥ್ ಹಾಗೂ ನ್ಯಾಯಮೂರ್ತಿ ಪಿಬಿ ವರಾಳೆ ಅವರಿದ್ದ ದ್ವಿಸದಸ್ಯ ಪೀಠವೂ ಇಂದು(ನ.26) ವಿಚಾರಣೆ ನಡೆಸಿ ಅರ್ಜಿಯನ್ನು ತಿರಸ್ಕರಿಸಿದೆ.
ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಪೀಠವೂ, ನೀವು ಚುನಾವಣೆಯಲ್ಲಿ ಗೆಲುವು ಸಾಧಿಸಿದಾಗ ಮಾತ್ರ ಇವಿಎಂಗಳನ್ನು ತಿರುಚಲಾಗಿಲ್ಲ. ಆದರೆ ಚುನಾವಣೆಯಲ್ಲಿ ಸೋತಾಗ ಮಾತ್ರ ಇವಿಎಂ ಯಂತ್ರಗಳನ್ನು ತಿರುಚಲಾಗಿದೆಯೇ ಎಂದು ಪ್ರಶ್ನಿಸಿದೆ.
ಚುನಾವಣೆ ವೇಳೆ ಮತದಾರರಿಗೆ ಹಣ, ಮದ್ಯ ಹಾಗೂ ಇತರೆ ಆಮಿಷವೊಡ್ಡುವವರನ್ನು ತಪ್ಪಿಸ್ಥರೆಂದು ಕಂಡು ಬಂದರೆ ಕನಿಷ್ಠ ಐದು ವರ್ಷಗಳವರೆಗೆ ಅಭ್ಯರ್ಥಿಗಳನ್ನು ಅನರ್ಹ ಎಂದು ಘೋಷಿಸುವಂತೆ ಚುನಾವಣೆ ಆಯೋಗ ನಿರ್ದೇಶನ ನೀಡಬೇಕು ಎಂದು ಅರ್ಜಿದಾರ ಕೆ.ಎಲ್. ಪಾಲ್ ಅವರು ಅರ್ಜಿ ಸಲ್ಲಿಸಿದ್ದರು.
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…
ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…
ಮೈಸೂರು : ಪಕ್ಷದೊಳಗೆ ಮುಖ್ಯಮಂತ್ರಿ ಅಥವಾ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಅಧಿಕಾರ ಹಂಚಿಕೆಯ ಪ್ರಸ್ತಾವವೇ ನಡೆದಿಲ್ಲ. ಹೈಕಮಾಂಡ್ ಸುಮ್ಮನಿದೆ ಎಂದರೆ…
ಮೈಸೂರು : ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಒಪ್ಪುತ್ತೇವೆ ಎಂದು ಶಾಸಕ ತನ್ವೀರ್ಸೇಠ್ ಹೇಳಿದರು. 5…