ಹೊಸದಿಲ್ಲಿ: ಭಾರತದಲ್ಲಿ ಚುನಾವಣೆಗೆ ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆ ತರುವಂತೆ ಕೋರಿದ್ದ ರಿಟ್ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ.
ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ವಿಕ್ರಮ್ನಾಥ್ ಹಾಗೂ ನ್ಯಾಯಮೂರ್ತಿ ಪಿಬಿ ವರಾಳೆ ಅವರಿದ್ದ ದ್ವಿಸದಸ್ಯ ಪೀಠವೂ ಇಂದು(ನ.26) ವಿಚಾರಣೆ ನಡೆಸಿ ಅರ್ಜಿಯನ್ನು ತಿರಸ್ಕರಿಸಿದೆ.
ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಪೀಠವೂ, ನೀವು ಚುನಾವಣೆಯಲ್ಲಿ ಗೆಲುವು ಸಾಧಿಸಿದಾಗ ಮಾತ್ರ ಇವಿಎಂಗಳನ್ನು ತಿರುಚಲಾಗಿಲ್ಲ. ಆದರೆ ಚುನಾವಣೆಯಲ್ಲಿ ಸೋತಾಗ ಮಾತ್ರ ಇವಿಎಂ ಯಂತ್ರಗಳನ್ನು ತಿರುಚಲಾಗಿದೆಯೇ ಎಂದು ಪ್ರಶ್ನಿಸಿದೆ.
ಚುನಾವಣೆ ವೇಳೆ ಮತದಾರರಿಗೆ ಹಣ, ಮದ್ಯ ಹಾಗೂ ಇತರೆ ಆಮಿಷವೊಡ್ಡುವವರನ್ನು ತಪ್ಪಿಸ್ಥರೆಂದು ಕಂಡು ಬಂದರೆ ಕನಿಷ್ಠ ಐದು ವರ್ಷಗಳವರೆಗೆ ಅಭ್ಯರ್ಥಿಗಳನ್ನು ಅನರ್ಹ ಎಂದು ಘೋಷಿಸುವಂತೆ ಚುನಾವಣೆ ಆಯೋಗ ನಿರ್ದೇಶನ ನೀಡಬೇಕು ಎಂದು ಅರ್ಜಿದಾರ ಕೆ.ಎಲ್. ಪಾಲ್ ಅವರು ಅರ್ಜಿ ಸಲ್ಲಿಸಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…