ಹೊಸದಿಲ್ಲಿ: ಭಾರತದಲ್ಲಿ ಚುನಾವಣೆಗೆ ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆ ತರುವಂತೆ ಕೋರಿದ್ದ ರಿಟ್ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ.
ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ವಿಕ್ರಮ್ನಾಥ್ ಹಾಗೂ ನ್ಯಾಯಮೂರ್ತಿ ಪಿಬಿ ವರಾಳೆ ಅವರಿದ್ದ ದ್ವಿಸದಸ್ಯ ಪೀಠವೂ ಇಂದು(ನ.26) ವಿಚಾರಣೆ ನಡೆಸಿ ಅರ್ಜಿಯನ್ನು ತಿರಸ್ಕರಿಸಿದೆ.
ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಪೀಠವೂ, ನೀವು ಚುನಾವಣೆಯಲ್ಲಿ ಗೆಲುವು ಸಾಧಿಸಿದಾಗ ಮಾತ್ರ ಇವಿಎಂಗಳನ್ನು ತಿರುಚಲಾಗಿಲ್ಲ. ಆದರೆ ಚುನಾವಣೆಯಲ್ಲಿ ಸೋತಾಗ ಮಾತ್ರ ಇವಿಎಂ ಯಂತ್ರಗಳನ್ನು ತಿರುಚಲಾಗಿದೆಯೇ ಎಂದು ಪ್ರಶ್ನಿಸಿದೆ.
ಚುನಾವಣೆ ವೇಳೆ ಮತದಾರರಿಗೆ ಹಣ, ಮದ್ಯ ಹಾಗೂ ಇತರೆ ಆಮಿಷವೊಡ್ಡುವವರನ್ನು ತಪ್ಪಿಸ್ಥರೆಂದು ಕಂಡು ಬಂದರೆ ಕನಿಷ್ಠ ಐದು ವರ್ಷಗಳವರೆಗೆ ಅಭ್ಯರ್ಥಿಗಳನ್ನು ಅನರ್ಹ ಎಂದು ಘೋಷಿಸುವಂತೆ ಚುನಾವಣೆ ಆಯೋಗ ನಿರ್ದೇಶನ ನೀಡಬೇಕು ಎಂದು ಅರ್ಜಿದಾರ ಕೆ.ಎಲ್. ಪಾಲ್ ಅವರು ಅರ್ಜಿ ಸಲ್ಲಿಸಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…