ರಾಷ್ಟ್ರೀಯ

Ayodhya Rammandir: ರಾಜಸ್ಥಾನದ ಶಿಲ್ಪಿ ರಚಿಸಿದ ರಾಮಲಲ್ಲಾ ಮೂರ್ತಿ ಫೋಟೊ ಬಹಿರಂಗ

ನಿನ್ನೆ ( ಜನವರಿ 22 ) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು ಇಟ್ಟು ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಮೈಸೂರು ಮೂಲದ ಶಿಲ್ಪಿ ಅರುಣ್‌ ಯೋಗಿರಾಜ್‌ ಈ ಮೂರ್ತಿಯನ್ನು ತಯಾರಿಸಿದ್ದರು ಎಂಬ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ.

ಇನ್ನು ರಾಮಮಂದಿರಕ್ಕಾಗಿ ರಾಮಲಲ್ಲಾ ಮೂರ್ತಿಗಳನ್ನು ಕೆತ್ತುವ ಕಾರ್ಯವನ್ನು ಮೂವರು ಶಿಲ್ಪಿಗಳಿಗೆ ವಹಿಸಲಾಗಿತ್ತು. ಈ ಪೈಕಿ ಅರುಣ್‌ ಯೋಗಿರಾಜ್‌ ಕೆತ್ತಿದ ಮೂರ್ತಿಯನ್ನು ಪ್ರಾಣಪ್ರತಿಷ್ಠಾಪನೆ ಮಾಡಲು ಆಯ್ಕೆ ಮಾಡಲಾಗಿತ್ತು. ಹಾಗಾದರೆ ಉಳಿದ ಎರಡು ಮೂರ್ತಿಗಳು ಏನಾದವು ಎಂಬ ಪ್ರಶ್ನೆ ಹಾಗೂ ಕುತೂಹಲವಿತ್ತು.

ಈ ಕುತೂಹಲಕ್ಕೆ ಇದೀಗ ಉತ್ತರ ಸಿಕ್ಕಿದ್ದು, ರಾಜಸ್ಥಾನದ ಜೈಪುರ ನಿವಾಸಿ ಸತ್ಯನಾರಾಯಣ ಪಾಂಡೆ ತಯಾರಿಸಿದ್ದ ರಾಮಲಲ್ಲಾ ಮೂರ್ತಿಯ ಫೋಟೊ ಹೊರಬಿದ್ದಿದೆ. ಬಿಳಿ ಮಕ್ರಾನಾ ಅಮೃತಶಿಲೆಯಿಂದ ಈ ಮೂರ್ತಿಯನ್ನು ತಯಾರಿಸಲಾಗಿದ್ದು, ಸದ್ಯ ಈ ಮೂರ್ತಿ ದೇವಸ್ಥಾನದ ಟ್ರಸ್ಟ್‌ನಲ್ಲಿದೆ. ಇನ್ನು ಕರ್ನಾಟಕದ ಮತ್ತೋರ್ವ ಶಿಲ್ಪಿ ಗಣೇಶ ಭಟ್‌ ತಯಾರಿಸಿದ್ದ ಮತ್ತೊಂದು ರಾಮಲಲ್ಲಾನ ಮೂರ್ತಿಯ ಚಿತ್ರ ಬಹಿರಂಗವಾಗಬೇಕಿದೆ.

andolana

Recent Posts

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

2 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

2 hours ago

ಮತ್ತೆರಡು ಸಮಾವೇಶ ಮಾಡಲು ಸಜ್ಜಾದ ಜೆಡಿಎಸ್‌: ಚುನಾವಣೆ ಗೆಲ್ಲಲು ರಣತಂತ್ರ

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…

2 hours ago

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…

2 hours ago

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…

3 hours ago

ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಹೇಳಿಕೆಗೆ ಕಿಚ್ಚ ಸುದೀಪ್‌ ಕೆಂಡಾಮಂಡಲ

ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…

4 hours ago