ನಿನ್ನೆ ( ಜನವರಿ 22 ) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು ಇಟ್ಟು ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಈ ಮೂರ್ತಿಯನ್ನು ತಯಾರಿಸಿದ್ದರು ಎಂಬ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ.
ಇನ್ನು ರಾಮಮಂದಿರಕ್ಕಾಗಿ ರಾಮಲಲ್ಲಾ ಮೂರ್ತಿಗಳನ್ನು ಕೆತ್ತುವ ಕಾರ್ಯವನ್ನು ಮೂವರು ಶಿಲ್ಪಿಗಳಿಗೆ ವಹಿಸಲಾಗಿತ್ತು. ಈ ಪೈಕಿ ಅರುಣ್ ಯೋಗಿರಾಜ್ ಕೆತ್ತಿದ ಮೂರ್ತಿಯನ್ನು ಪ್ರಾಣಪ್ರತಿಷ್ಠಾಪನೆ ಮಾಡಲು ಆಯ್ಕೆ ಮಾಡಲಾಗಿತ್ತು. ಹಾಗಾದರೆ ಉಳಿದ ಎರಡು ಮೂರ್ತಿಗಳು ಏನಾದವು ಎಂಬ ಪ್ರಶ್ನೆ ಹಾಗೂ ಕುತೂಹಲವಿತ್ತು.
ಈ ಕುತೂಹಲಕ್ಕೆ ಇದೀಗ ಉತ್ತರ ಸಿಕ್ಕಿದ್ದು, ರಾಜಸ್ಥಾನದ ಜೈಪುರ ನಿವಾಸಿ ಸತ್ಯನಾರಾಯಣ ಪಾಂಡೆ ತಯಾರಿಸಿದ್ದ ರಾಮಲಲ್ಲಾ ಮೂರ್ತಿಯ ಫೋಟೊ ಹೊರಬಿದ್ದಿದೆ. ಬಿಳಿ ಮಕ್ರಾನಾ ಅಮೃತಶಿಲೆಯಿಂದ ಈ ಮೂರ್ತಿಯನ್ನು ತಯಾರಿಸಲಾಗಿದ್ದು, ಸದ್ಯ ಈ ಮೂರ್ತಿ ದೇವಸ್ಥಾನದ ಟ್ರಸ್ಟ್ನಲ್ಲಿದೆ. ಇನ್ನು ಕರ್ನಾಟಕದ ಮತ್ತೋರ್ವ ಶಿಲ್ಪಿ ಗಣೇಶ ಭಟ್ ತಯಾರಿಸಿದ್ದ ಮತ್ತೊಂದು ರಾಮಲಲ್ಲಾನ ಮೂರ್ತಿಯ ಚಿತ್ರ ಬಹಿರಂಗವಾಗಬೇಕಿದೆ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…