ನವದೆಹಲಿ: ಶಾರುಖ್ ಖಾನ್ ಅಭಿನಯದ ‘ಡಂಕಿ’ ಚಿತ್ರ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ವಿಶ್ವದಾದ್ಯಂತ ರಿಲೀಸ್ ಆಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಬೆಂಬಲ ವ್ಯಕ್ತವಾಗುತ್ತಿದ್ದು, ಗಳಿಕೆಯಲ್ಲಿ ನಿರೀಕ್ಷೆಗೂ ಮೀರಿ ಲಾಭ ಮಾಡುವ ಸಾಧ್ಯತೆ ಇದೆ.
ಈ ಹಿಂದೆ ಸತತ ಸೋಲುಗಳಿಂದ ಕಂಗೆಟ್ಟಿದ್ದ ಶಾರುಖ್ ಖಾನ್ ಗೆ ಜವಾನ್, ಪಠಾಣ್ ಚಿತ್ರಗಳು ಭರ್ಜರಿ ಯಶಸ್ಸು ತಂದು ಕೊಟ್ಟಿದ್ದು, ಮತ್ತೆ ಗೆಲುವಿನ ಲಯಕ್ಕೆ ತಂದು ನಿಲ್ಲಿಸಿದೆ. ‘ಡಂಕಿ’ ಚಿತ್ರ ಕೂಡಾ ಯಶಸ್ಸು ಗಳಿಸಬಹುದು ಎಂಬ ಲೆಕ್ಕಾಚಾರ ಬಾಲಿವುಡ್ ಚಿತ್ರರಂಗದಲ್ಲಿ ವ್ಯಕ್ತವಾಗುತ್ತಿದೆ.
ಇದರ ಮಧ್ಯೆ ಅಕ್ರಮ ವಲಸೆ ಹಾಗೂ ದೇಶದ ಬಗೆಗಿನ ಪ್ರೀತಿಯನ್ನು ಹೊಂದಿರುವ ಈ ಚಿತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ವೀಕ್ಷಿಸಿದ್ದಾರೆ. ಭಾನುವಾರದಂದು ರಾಷ್ಟ್ರಪತಿ ಭವನದಲ್ಲಿ ಈ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದ್ದು, ಚಿತ್ರ ವೀಕ್ಷಿಸಿದ ರಾಷ್ಟ್ರಪತಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…