ಅಯೋಧ್ಯೆ: ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಂತರ ಇಂದು (ಜನವರಿ 22) ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ʼರಾಮ ಜ್ಯೋತಿʼ ಬೆಳಗಿಸಿದ್ದಾರೆ. ಜೊತೆಗೆ ಈ ಶುಭ ಸಮಾರಂಭದಲ್ಲಿ ದೇಶವಾಸಿಗಳೆಲ್ಲರು ತಮ್ಮ ಮನೆಯಲ್ಲಿ ರಾಮ ಜ್ಯೋತಿಯನ್ನು ಬೆಳಗಿಸುವ ಮೂಲಕ ರಾಮಲಲ್ಲಾರನ್ನು ಸ್ವಾಗತಿಸುವಂತೆ ಪ್ರಧಾನಿ ಮೋದಿ ಅವರು ಕರೆ ನೀಡಿದ್ದಾರೆ.
ಎಲ್ಲಾ ದೇಶವಾಸಿಗಳು ರಾಮ ಜ್ಯೋತಿಯನ್ನು ಬೆಳಗಿಸುವ ಮೂಲಕ ಶ್ರೀರಾಮರನ್ನು ಸ್ವಾಗತಿಸಲು ನಾನು ವಿನಂತಿಸುತ್ತೇನೆ ಎಂದು ಜೈ ಸಿಯಾ ರಾಮ್ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ಅವರ ಕರೆಗೆ ಅಂಗಡಿ ಮುಗ್ಗಟ್ಟುಗಳು, ಧಾರ್ಮಿಕ ಸ್ಥಳಗಳು, ಐತಿಹಾಸಿಕ ಸ್ಥಳಗಳಲ್ಲಿ ದೀಪ ಬೆಳಗಿಸುವ ಮೂಲಕ ರಾಮನಿಗೆ ಸ್ವಾಗತ ಕೋರಿದ್ದಾರೆ.
ಇದಕ್ಕೂ ಮೊದಲು, ಪ್ರಾದೇಶಿಕ ಪ್ರವಾಸೋದ್ಯಮ ಅಧಿಕಾರಿ ಆರ್.ಪಿ ಯಾದವ್, ಜನವರಿ 22 ರ ಸಂಜೆಯಂದು 100 ಪ್ರಮುಖ ದೇವಾಲಯಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ದೀಪಗಳನ್ನು ಬೆಳಗಿಸಲಾಗುತ್ತದೆ ಎಂದು ಹೇಳಿದ್ದರು.
ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…
ಬೆಂಗಳೂರು: 2026ರ ಐಪಿಎಲ್ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್ಸಿಎ ಚುನಾವಣೆ ಮತದಾನದ ವೇಳೆ…
ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…