ಅಯೋಧ್ಯೆ: ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಂತರ ಇಂದು (ಜನವರಿ 22) ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ʼರಾಮ ಜ್ಯೋತಿʼ ಬೆಳಗಿಸಿದ್ದಾರೆ. ಜೊತೆಗೆ ಈ ಶುಭ ಸಮಾರಂಭದಲ್ಲಿ ದೇಶವಾಸಿಗಳೆಲ್ಲರು ತಮ್ಮ ಮನೆಯಲ್ಲಿ ರಾಮ ಜ್ಯೋತಿಯನ್ನು ಬೆಳಗಿಸುವ ಮೂಲಕ ರಾಮಲಲ್ಲಾರನ್ನು ಸ್ವಾಗತಿಸುವಂತೆ ಪ್ರಧಾನಿ ಮೋದಿ ಅವರು ಕರೆ ನೀಡಿದ್ದಾರೆ.
ಎಲ್ಲಾ ದೇಶವಾಸಿಗಳು ರಾಮ ಜ್ಯೋತಿಯನ್ನು ಬೆಳಗಿಸುವ ಮೂಲಕ ಶ್ರೀರಾಮರನ್ನು ಸ್ವಾಗತಿಸಲು ನಾನು ವಿನಂತಿಸುತ್ತೇನೆ ಎಂದು ಜೈ ಸಿಯಾ ರಾಮ್ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ಅವರ ಕರೆಗೆ ಅಂಗಡಿ ಮುಗ್ಗಟ್ಟುಗಳು, ಧಾರ್ಮಿಕ ಸ್ಥಳಗಳು, ಐತಿಹಾಸಿಕ ಸ್ಥಳಗಳಲ್ಲಿ ದೀಪ ಬೆಳಗಿಸುವ ಮೂಲಕ ರಾಮನಿಗೆ ಸ್ವಾಗತ ಕೋರಿದ್ದಾರೆ.
ಇದಕ್ಕೂ ಮೊದಲು, ಪ್ರಾದೇಶಿಕ ಪ್ರವಾಸೋದ್ಯಮ ಅಧಿಕಾರಿ ಆರ್.ಪಿ ಯಾದವ್, ಜನವರಿ 22 ರ ಸಂಜೆಯಂದು 100 ಪ್ರಮುಖ ದೇವಾಲಯಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ದೀಪಗಳನ್ನು ಬೆಳಗಿಸಲಾಗುತ್ತದೆ ಎಂದು ಹೇಳಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…