ನವದೆಹಲಿ: ಸಂಸತ್ ನಲ್ಲಿ ಲೋಕಸಭೆಯಲ್ಲಿ ಭದ್ರತಾ ವೈಫಲ್ಯ ಖಂಡಿಸಿ, ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಮುಗಿಬಿದ್ದಿದ್ದವು. ಇದೇ ಕಾರಣಕ್ಕಾಗಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನೂರಾರು ವಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಈ ಕ್ರಮವನ್ನು ಖಂಡಿಸಿ, ಇಂದು ದೇಶಾದ್ಯಂತ ಇಂಡಿಯಾ ಮೈತ್ರಿಕೂಟದಿಂದ ಧರಣಿ ನಡೆಸಲು ಮುಂದಾಗಿವೆ.
ಸಂಸತ್ತಿನ ಉಭಯ ಸದನಗಳ 146 ವಿಪಕ್ಷ ಸದಸ್ಯರ ಅಮಾನತು ಖಂಡಿಸಿ, ಇಂದು ದೇಶಾದ್ಯಂತ ಇಂಡಿಯಾ ಮೈತ್ರಿಕೂಟದಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
ಲೋಕಸಭೆಯಲ್ಲಿನ ಭದ್ರತಾ ವೈಪಲ್ಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂಬುದಾಗಿ ಉಭಯ ಸದನಗಳ ಸದಸ್ಯರು ಗದ್ದಲವನ್ನು ಲೋಕಸಭೆ, ರಾಜ್ಯಸಭೆಗಳಲ್ಲಿ ಪ್ರತಿಭಟನೆ ನಡೆಸಿದ್ದರು.
ಇದರಿಂದಾಗಿ ಲೋಕಸಭೆಯಿಂದ 100 ಹಾಗೂ ರಾಜ್ಯಸಭೆಯಿಂದ 45 ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು.
ಕೇಂದ್ರ ಸರ್ಕಾರದ ಈ ನಿರ್ಧರವನ್ನು ಕಟುವಾಗಿ ಟೀಕಿಸಿರುವಂತ ವಿಪಕ್ಷಗಳ ಸದಸ್ಯರು, ಸರ್ಕಾರ ವಿವಾದಾತ್ಮಕ ಮಸೂದೆಗಳನ್ನು ಸೂಕ್ತ ಚರ್ಚೆ ನಡೆಸದೇ ಅಂಗೀಕಾರ ಪಡೆದುಕೊಳ್ಳಲು ವಿಪಕ್ಷ ಸದಸ್ಯರನ್ನು ಅಮಾನತು ತಂತ್ರ ರೂಪಿಸಿದೆ ಎಂದು ಕಿಡಿಕಾರಿದೆ.
ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…
ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…
ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…