ರಾಷ್ಟ್ರೀಯ

ಇಂದು ದೇಶಾದ್ಯಂತ ʼINDIAʼ ಮೈತ್ರಿಕೂಟದಿಂದ ಪ್ರತಿಭಟನೆ

ನವದೆಹಲಿ: ಸಂಸತ್ ನಲ್ಲಿ ಲೋಕಸಭೆಯಲ್ಲಿ ಭದ್ರತಾ ವೈಫಲ್ಯ ಖಂಡಿಸಿ, ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಮುಗಿಬಿದ್ದಿದ್ದವು. ಇದೇ ಕಾರಣಕ್ಕಾಗಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನೂರಾರು ವಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಈ ಕ್ರಮವನ್ನು ಖಂಡಿಸಿ, ಇಂದು ದೇಶಾದ್ಯಂತ ಇಂಡಿಯಾ ಮೈತ್ರಿಕೂಟದಿಂದ ಧರಣಿ ನಡೆಸಲು ಮುಂದಾಗಿವೆ.

ಸಂಸತ್ತಿನ ಉಭಯ ಸದನಗಳ 146 ವಿಪಕ್ಷ ಸದಸ್ಯರ ಅಮಾನತು ಖಂಡಿಸಿ, ಇಂದು ದೇಶಾದ್ಯಂತ ಇಂಡಿಯಾ ಮೈತ್ರಿಕೂಟದಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

ಲೋಕಸಭೆಯಲ್ಲಿನ ಭದ್ರತಾ ವೈಪಲ್ಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂಬುದಾಗಿ ಉಭಯ ಸದನಗಳ ಸದಸ್ಯರು ಗದ್ದಲವನ್ನು ಲೋಕಸಭೆ, ರಾಜ್ಯಸಭೆಗಳಲ್ಲಿ ಪ್ರತಿಭಟನೆ ನಡೆಸಿದ್ದರು.

ಇದರಿಂದಾಗಿ ಲೋಕಸಭೆಯಿಂದ 100 ಹಾಗೂ ರಾಜ್ಯಸಭೆಯಿಂದ 45 ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು.

ಕೇಂದ್ರ ಸರ್ಕಾರದ ಈ ನಿರ್ಧರವನ್ನು ಕಟುವಾಗಿ ಟೀಕಿಸಿರುವಂತ ವಿಪಕ್ಷಗಳ ಸದಸ್ಯರು, ಸರ್ಕಾರ ವಿವಾದಾತ್ಮಕ ಮಸೂದೆಗಳನ್ನು ಸೂಕ್ತ ಚರ್ಚೆ ನಡೆಸದೇ ಅಂಗೀಕಾರ ಪಡೆದುಕೊಳ್ಳಲು ವಿಪಕ್ಷ ಸದಸ್ಯರನ್ನು ಅಮಾನತು ತಂತ್ರ ರೂಪಿಸಿದೆ ಎಂದು ಕಿಡಿಕಾರಿದೆ.

andolanait

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

6 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

7 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

11 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

12 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

13 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

14 hours ago