ರಾಷ್ಟ್ರೀಯ

ಇಂದು ದೇಶಾದ್ಯಂತ ʼINDIAʼ ಮೈತ್ರಿಕೂಟದಿಂದ ಪ್ರತಿಭಟನೆ

ನವದೆಹಲಿ: ಸಂಸತ್ ನಲ್ಲಿ ಲೋಕಸಭೆಯಲ್ಲಿ ಭದ್ರತಾ ವೈಫಲ್ಯ ಖಂಡಿಸಿ, ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಮುಗಿಬಿದ್ದಿದ್ದವು. ಇದೇ ಕಾರಣಕ್ಕಾಗಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನೂರಾರು ವಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಈ ಕ್ರಮವನ್ನು ಖಂಡಿಸಿ, ಇಂದು ದೇಶಾದ್ಯಂತ ಇಂಡಿಯಾ ಮೈತ್ರಿಕೂಟದಿಂದ ಧರಣಿ ನಡೆಸಲು ಮುಂದಾಗಿವೆ.

ಸಂಸತ್ತಿನ ಉಭಯ ಸದನಗಳ 146 ವಿಪಕ್ಷ ಸದಸ್ಯರ ಅಮಾನತು ಖಂಡಿಸಿ, ಇಂದು ದೇಶಾದ್ಯಂತ ಇಂಡಿಯಾ ಮೈತ್ರಿಕೂಟದಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

ಲೋಕಸಭೆಯಲ್ಲಿನ ಭದ್ರತಾ ವೈಪಲ್ಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂಬುದಾಗಿ ಉಭಯ ಸದನಗಳ ಸದಸ್ಯರು ಗದ್ದಲವನ್ನು ಲೋಕಸಭೆ, ರಾಜ್ಯಸಭೆಗಳಲ್ಲಿ ಪ್ರತಿಭಟನೆ ನಡೆಸಿದ್ದರು.

ಇದರಿಂದಾಗಿ ಲೋಕಸಭೆಯಿಂದ 100 ಹಾಗೂ ರಾಜ್ಯಸಭೆಯಿಂದ 45 ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು.

ಕೇಂದ್ರ ಸರ್ಕಾರದ ಈ ನಿರ್ಧರವನ್ನು ಕಟುವಾಗಿ ಟೀಕಿಸಿರುವಂತ ವಿಪಕ್ಷಗಳ ಸದಸ್ಯರು, ಸರ್ಕಾರ ವಿವಾದಾತ್ಮಕ ಮಸೂದೆಗಳನ್ನು ಸೂಕ್ತ ಚರ್ಚೆ ನಡೆಸದೇ ಅಂಗೀಕಾರ ಪಡೆದುಕೊಳ್ಳಲು ವಿಪಕ್ಷ ಸದಸ್ಯರನ್ನು ಅಮಾನತು ತಂತ್ರ ರೂಪಿಸಿದೆ ಎಂದು ಕಿಡಿಕಾರಿದೆ.

andolanait

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

7 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

7 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

7 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

7 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

7 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

7 hours ago