ರಾಷ್ಟ್ರೀಯ

ರಾಜ್ಯಸಭೆ ಎಎಪಿ ಪಕ್ಷದ ನಾಯಕನಾಗಿ ರಾಘವ್ ಚಡ್ಡಾ ನೇಮಕ

ನವದೆಹಲಿ: ಆಮ್ ಆದ್ಮಿ ಪಕ್ಷವು ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ನಾಯಕನ್ನಾಗಿ ನೇಮಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ರಾಜ್ಯಸಭಾ ಅಧ್ಯಕ್ಷರಿಗೆ ಎಎಪಿ ಮುಖ್ಯಸ್ಥರು ಪತ್ರ ಬರೆದಿದ್ದು, ಆರೋಗ್ಯ ಸಮಸ್ಯೆ ಹೊಂದಿರುವ ಸಂಜಯ್ ಸಿಂಗ್ ಅನುಪಸ್ಥಿತಿಯಲ್ಲಿ ರಾಘವ್ ಚಡ್ಡಾ ಇನ್ನು ಮುಂದೆ ಮೇಲ್ಮನೆಯಲ್ಲಿ ಪಕ್ಷದ ನಾಯಕರಾಗಲಿದ್ದಾರೆ ಎಂದು ಹೇಳಿದ್ದಾರೆ.

ಎಎಪಿ ಸಂಸದ ಸಂಜಯ್ ಸಿಂಗ್ ಸದ್ಯ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಚಡ್ಡಾ ಅವರನ್ನು ನಾಯಕನ್ನಾಗಿ ನೇಮಿಸುವ ಕುರಿತು ಎಎಪಿಯಿಂದ ಪತ್ರವನ್ನು ಸ್ವೀಕರಿಸಲಾಗಿದೆ ಎಂದು ರಾಜ್ಯಸಭಾ ಸಚಿವಾಲಯದ ಮೂಲಗಳು ಖಚಿತಪಡಿಸಿವೆ.

ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ನಂತರ ಎಎಪಿ ರಾಜ್ಯಸಭೆಯಲ್ಲಿ ನಾಲ್ಕನೇ ದೊಡ್ಡ ಬಲವನ್ನು ಹೊಂದಿದೆ.

andolanait

Recent Posts

ಮೇ-1ರಿಂದ ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ: ಯದುವೀರ್

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…

8 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…

8 hours ago

ಹೊರ್ಮುಜ್ ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತ ; ಇರಾನ್‌ ಮಹತ್ವದ ಘೋಷಣೆ,

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…

8 hours ago

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

9 hours ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

9 hours ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

9 hours ago