ರಾಷ್ಟ್ರೀಯ

ರಾಜಸ್ಥಾನ್‌ ಚುನಾವಣೆ: ಸೋತ ಸಚಿವರ ಪಟ್ಟಿ!

ರಾಜಸ್ಥಾನ : 199 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್‌ ಪಕ್ಷವನ್ನು ಸೋಲಿಸುವ ಮೂಲಕ ರಾಜಸ್ಥಾನದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಹಿಡಿದಿದೆ.

ಸೋತ ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ ಕೆಲವು ಪ್ರಮುಖವಾಗಿ ಖಜುವಾಲಾದಲ್ಲಿ ಬಿಜೆಪಿಯ ವಿಶ್ವನಾಥ್ ಮೇಘವಾಲ್ ವಿರುದ್ಧ ಸಚಿವ ಗೋವಿಂದ್ ರಾಮ್ ಮೇಘವಾಲ್ ಪರಾಭವಗೊಂಡರು ಮತ್ತು ಸಪೋತ್ರದಲ್ಲಿ ಬಿಜೆಪಿಯ ಹಂಸರಾಜ್ ಮೀನಾ ವಿರುದ್ಧ ರಮೇಶ್ ಮೀನಾ ಸೋಲನುಭವಿಸಿದ್ದು, ಹಲವರು ಈ ಪಟ್ಟಿಗೆ ಸೇರಿದ್ದಾರೆ.

ಸೋತ ಪ್ರಮುಖ ಕಾಂಗ್ರೆಸ್ ಸಚಿವರ ನೋಟ:

  • ಸಪೋತ್ರದಲ್ಲಿ ರಮೇಶ್ ಚಂದ್ ಮೀನಾ 43,000 ಮತಗಳಿಂದ
  • ದೀಗ್-ಕುಮ್ಹೆರ್‌ನಲ್ಲಿ ವಿಶ್ವೇಂದ್ರ ಸಿಂಗ್ 7,000 ಮತಗಳಿಂದ
  • ಸಿವಿಲ್ ಲೈನ್ಸ್‌ನಲ್ಲಿ ಪ್ರತಾಪ್ ಸಿಂಹ ಖಚರಿಯಾ ಅವರು 28,000 ಮತಗಳಿಂದ
  • ಬನ್ಸೂರಿನಲ್ಲಿ ಶಕುಂತಲಾ ರಾವತ್ 15,000 ಮತಗಳಿಂದ
  • ಕೊಟ್‌ಪುಟ್ಲಿಯಲ್ಲಿ ರಾಜೇಂದ್ರ ಸಿಂಗ್ ಯಾದವ್ 300ಕ್ಕೂ ಹೆಚ್ಚು ಮತಗಳಿಂದ
  • ಕೋಲಾಯತ್‌ನಲ್ಲಿ ಭನ್ವರ್ ಸಿಂಗ್ ಭಾಟಿ 32,000 ಮತಗಳಿಂದ

ತೆಲಂಗಾಣದಲ್ಲಿ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಮತ್ತು ಅವರ ಮಗ ಕೆ ಟಿ ರಾಮರಾವ್‌ ಅವರು ಸಹಾ ಚುನವಾಣೆಯಲ್ಲಿ ಸೋಲು ಕಂಡಿದ್ದಾರೆ.

andolanait

Recent Posts

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

6 mins ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

9 mins ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

14 mins ago

ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ 4 ತಾಸು ಲಾಕ್‌ ಆದ ವ್ಯಕ್ತಿ

ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…

52 mins ago

“ಸಿದ್ದರಾಮಯ್ಯ ಅನಿವಾರ್ಯತೆ” ವಿಚಾರವಾಗಿ ನಾಳೆ ಅಹಿಂದ ಸಮಾವೇಶ ಕುರಿತು ಸಭೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…

1 hour ago

ಮೈಸೂರು: ಬೀದಿನಾಯಿ ಹೊತ್ತೊಯ್ದ ಚಿರತೆ

ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…

1 hour ago