ರಾಷ್ಟ್ರೀಯ

ರಾಜಸ್ಥಾನ್‌ ಚುನಾವಣೆ: ಸೋತ ಸಚಿವರ ಪಟ್ಟಿ!

ರಾಜಸ್ಥಾನ : 199 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್‌ ಪಕ್ಷವನ್ನು ಸೋಲಿಸುವ ಮೂಲಕ ರಾಜಸ್ಥಾನದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಹಿಡಿದಿದೆ.

ಸೋತ ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ ಕೆಲವು ಪ್ರಮುಖವಾಗಿ ಖಜುವಾಲಾದಲ್ಲಿ ಬಿಜೆಪಿಯ ವಿಶ್ವನಾಥ್ ಮೇಘವಾಲ್ ವಿರುದ್ಧ ಸಚಿವ ಗೋವಿಂದ್ ರಾಮ್ ಮೇಘವಾಲ್ ಪರಾಭವಗೊಂಡರು ಮತ್ತು ಸಪೋತ್ರದಲ್ಲಿ ಬಿಜೆಪಿಯ ಹಂಸರಾಜ್ ಮೀನಾ ವಿರುದ್ಧ ರಮೇಶ್ ಮೀನಾ ಸೋಲನುಭವಿಸಿದ್ದು, ಹಲವರು ಈ ಪಟ್ಟಿಗೆ ಸೇರಿದ್ದಾರೆ.

ಸೋತ ಪ್ರಮುಖ ಕಾಂಗ್ರೆಸ್ ಸಚಿವರ ನೋಟ:

  • ಸಪೋತ್ರದಲ್ಲಿ ರಮೇಶ್ ಚಂದ್ ಮೀನಾ 43,000 ಮತಗಳಿಂದ
  • ದೀಗ್-ಕುಮ್ಹೆರ್‌ನಲ್ಲಿ ವಿಶ್ವೇಂದ್ರ ಸಿಂಗ್ 7,000 ಮತಗಳಿಂದ
  • ಸಿವಿಲ್ ಲೈನ್ಸ್‌ನಲ್ಲಿ ಪ್ರತಾಪ್ ಸಿಂಹ ಖಚರಿಯಾ ಅವರು 28,000 ಮತಗಳಿಂದ
  • ಬನ್ಸೂರಿನಲ್ಲಿ ಶಕುಂತಲಾ ರಾವತ್ 15,000 ಮತಗಳಿಂದ
  • ಕೊಟ್‌ಪುಟ್ಲಿಯಲ್ಲಿ ರಾಜೇಂದ್ರ ಸಿಂಗ್ ಯಾದವ್ 300ಕ್ಕೂ ಹೆಚ್ಚು ಮತಗಳಿಂದ
  • ಕೋಲಾಯತ್‌ನಲ್ಲಿ ಭನ್ವರ್ ಸಿಂಗ್ ಭಾಟಿ 32,000 ಮತಗಳಿಂದ

ತೆಲಂಗಾಣದಲ್ಲಿ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಮತ್ತು ಅವರ ಮಗ ಕೆ ಟಿ ರಾಮರಾವ್‌ ಅವರು ಸಹಾ ಚುನವಾಣೆಯಲ್ಲಿ ಸೋಲು ಕಂಡಿದ್ದಾರೆ.

andolanait

Recent Posts

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…

21 mins ago

ಬಾಗೇಪಲ್ಲಿ ಶಾಸಕ ಎಸ್.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…

22 mins ago

ನಾಳೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ?

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…

38 mins ago

ಶಬರಿಮಲೆ ವಿವಾದ: ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ

ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…

58 mins ago

ಗುಂಡ್ಲುಪೇಟೆ| ಕಾಡಿನಿಂದ‌ ದಾರಿ ತಪ್ಪಿ ಮನೆಗೆ ನುಗ್ಗಿದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

3 hours ago