ರಾಷ್ಟ್ರೀಯ

ರಾಜಸ್ಥಾನ್‌ ಚುನಾವಣೆ: ಸೋತ ಸಚಿವರ ಪಟ್ಟಿ!

ರಾಜಸ್ಥಾನ : 199 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್‌ ಪಕ್ಷವನ್ನು ಸೋಲಿಸುವ ಮೂಲಕ ರಾಜಸ್ಥಾನದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಹಿಡಿದಿದೆ.

ಸೋತ ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ ಕೆಲವು ಪ್ರಮುಖವಾಗಿ ಖಜುವಾಲಾದಲ್ಲಿ ಬಿಜೆಪಿಯ ವಿಶ್ವನಾಥ್ ಮೇಘವಾಲ್ ವಿರುದ್ಧ ಸಚಿವ ಗೋವಿಂದ್ ರಾಮ್ ಮೇಘವಾಲ್ ಪರಾಭವಗೊಂಡರು ಮತ್ತು ಸಪೋತ್ರದಲ್ಲಿ ಬಿಜೆಪಿಯ ಹಂಸರಾಜ್ ಮೀನಾ ವಿರುದ್ಧ ರಮೇಶ್ ಮೀನಾ ಸೋಲನುಭವಿಸಿದ್ದು, ಹಲವರು ಈ ಪಟ್ಟಿಗೆ ಸೇರಿದ್ದಾರೆ.

ಸೋತ ಪ್ರಮುಖ ಕಾಂಗ್ರೆಸ್ ಸಚಿವರ ನೋಟ:

  • ಸಪೋತ್ರದಲ್ಲಿ ರಮೇಶ್ ಚಂದ್ ಮೀನಾ 43,000 ಮತಗಳಿಂದ
  • ದೀಗ್-ಕುಮ್ಹೆರ್‌ನಲ್ಲಿ ವಿಶ್ವೇಂದ್ರ ಸಿಂಗ್ 7,000 ಮತಗಳಿಂದ
  • ಸಿವಿಲ್ ಲೈನ್ಸ್‌ನಲ್ಲಿ ಪ್ರತಾಪ್ ಸಿಂಹ ಖಚರಿಯಾ ಅವರು 28,000 ಮತಗಳಿಂದ
  • ಬನ್ಸೂರಿನಲ್ಲಿ ಶಕುಂತಲಾ ರಾವತ್ 15,000 ಮತಗಳಿಂದ
  • ಕೊಟ್‌ಪುಟ್ಲಿಯಲ್ಲಿ ರಾಜೇಂದ್ರ ಸಿಂಗ್ ಯಾದವ್ 300ಕ್ಕೂ ಹೆಚ್ಚು ಮತಗಳಿಂದ
  • ಕೋಲಾಯತ್‌ನಲ್ಲಿ ಭನ್ವರ್ ಸಿಂಗ್ ಭಾಟಿ 32,000 ಮತಗಳಿಂದ

ತೆಲಂಗಾಣದಲ್ಲಿ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಮತ್ತು ಅವರ ಮಗ ಕೆ ಟಿ ರಾಮರಾವ್‌ ಅವರು ಸಹಾ ಚುನವಾಣೆಯಲ್ಲಿ ಸೋಲು ಕಂಡಿದ್ದಾರೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

6 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

6 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

6 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

6 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

6 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

6 hours ago