ರಾಷ್ಟ್ರೀಯ

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಸಮಾರಂಭ ನಮ್ಮ ನೆನಪಿನಲ್ಲಿ ಉಳಿಯಲಿದೆ: ಪಿಎಂ ಮೋದಿ

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಸಮಾರಂಭ ನಮ್ಮ ನೆನಪಿನಲ್ಲಿ ಉಳಿಯಲಿದೆ: ಪಿಎಂ ಮೋದಿಅಯೋಧ್ಯೆಯಲ್ಲಿ ನಿನ್ನೆ(ಸೋಮವಾರ) ನಡೆದ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಸಮಾರಂಭದ ವಿಡಿಯೋ ಹಂಚಿಕೊಂಡಿರುವ ಪ್ರಧಾನಿ, ಜನವರಿ 22 ರಂದು ನಾವು ನಿನ್ನೆ ಅಯೋಧ್ಯೆಯಲ್ಲಿ ನೋಡಿದ್ದು ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ ಎಂದು ಬರೆದುಕೊಂಡಿದ್ದಾರೆ.

ಮೂರು ನಿಮಿಷಗಳ ವೀಡಿಯೊದಲ್ಲಿ, ಮಡಚಿದ ಕೆಂಪು ದುಪಟ್ಟಾದಲ್ಲಿ ಬೆಳ್ಳಿ ಛತ್ರಿ ಹಿಡಿದುಕೊಂಡು ಪ್ರಧಾನಿ ದೇವಾಲಯದ ಗರ್ಭಗುಡಿಗೆ ಕಾಲಿಡುತ್ತಿರುವುದನ್ನು ಕಾಣಬಹುದು. ನೂತನವಾಗಿ ನಿರ್ಮಿಸಲಾದ ದೇವಾಲಯದಲ್ಲಿ ಪ್ರಧಾನಿ ಮೋದಿಯವರು ಸಮಾರಂಭದಲ್ಲಿ ಪಾಲ್ಗೊಂಡು ರಾಮಲಲ್ಲಾರಿಂದ ಆಶೀರ್ವಾದ ಪಡೆಯುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

https://x.com/narendramodi/status/1749645944881287268?s=20

andolanait

Recent Posts

ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ…

3 hours ago

ದೇವರಾಜ ಅರಸು ಸೇತುವೆ ಮೇಲೆ ಸಂಚಾರ ನಿರ್ಬಂಧ

ಎಸ್.ಎಸ್.ಭಟ್ ನಂ.ಗೂಡು: ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಪೂರ್ವಸಿದ್ಧತೆ ಕೈಗೊಳ್ಳದಿದ್ದರೆ ಅಪಾಯದ ಭೀತಿ ನಂಜನಗೂಡು: ಕಬಿನಿ ನದಿಯ ದೇವರಾಜ ಅರಸು…

3 hours ago

2 ತಿಂಗಳಾದರೂ ಕೋಟೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನ ಖಾಲಿ

ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ  ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ…

3 hours ago

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬೇಕು ಸರ್ಜರಿ

ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ ಪ್ರಶಾಂತ್ ಎಸ್. ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ…

3 hours ago

ತಗ್ಗದ ಗ್ಯಾಸ್ ಟ್ರಬಲ್; ಕೈಸುಡುತ್ತಿದೆ ತಿಂಡಿ ಬಿಲ್!

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದ ಪರಿಣಾಮ ಜಿಲ್ಲೆಯಲ್ಲಿ ತಿಂಗಳು ಕಳೆದರೂ ಗ್ಯಾಸ್ ಟ್ರಬಲ್ ತಗ್ಗಿಲ್ಲ.…

3 hours ago