ಉತ್ತರಪ್ರದೇಶ : ಅಯೋಧ್ಯೆಯ ರಾಮಮಂದಿರವನ್ನು ಧ್ವಂಸಗೊಳಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಮೂವರು ಯುವಕರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಿಜ್ನೋರ್ ಜಿಲ್ಲೆಯ ಇರ್ಷಾದ್, ಅಜ್ಮಲ್ ಮತ್ತು ಅಲಿ ಬಂಧಿತ ಆರೋಪಿಗಳು.
ಸಾಮಾಜಿಕ ಜಾಲತಾಣಗಳಲ್ಲಿ ಹಲವು ಫೇಕ್ ಅಕೌಂಟ್ ಗಳನ್ನು ಸೃಷ್ಟಿಸಿಕೊಂಡಿದ್ದ ಈ ಮೂವರೂ ಶ್ರೀರಾಮ ಹಾಗೂ ಹಿಂದೂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಗಳನ್ನು ಪ್ರಕಟಿಸುತಿದ್ದರು.
ಈ ಮೂಲಕ ಸಾಮರಸ್ಯಕ್ಕೆ ಧಕ್ಕೆ ತರುವುದಲ್ಲದೇ ಸಮಾಜದ ಶಾಂತಿಯನ್ನು ಕದಡಲು ಯತ್ನಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಮೂವರ ವಿರುದ್ದ ಸೈಬರ್ ಕ್ರೈಂ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…