ಒಂದು ರಾಷ್ಟ್ರ ಒಂದು ಚುನಾವಣೆ ಕುರಿತಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕಳೆದ ಸೆಪ್ಟೆಂಬರ್ನಲ್ಲಿ ರಚಿಸಲಾಗಿತ್ತು. ಈ ಸಮಿತಿ ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ರಾಜಕೀಯ ಪಕ್ಷಗಳ ಅಭಿಪ್ರಾಯವೇನು ಎಂಬುದನ್ನು ವಿವಿಧ ರಾಜಕೀಯ ಪಕ್ಷಗಳಿಗೆ ಪತ್ರ ಬರೆಯುವ ಮೂಲಕ ಸಂಗ್ರಹ ಮಾಡಿತ್ತು.
ಇದೀಗ ಅದೇ ರೀತಿ ಈ ಕುರಿತು ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹ ಮಾಡಲು ಸಮಿತಿ ಮುಂದಾಗಿದೆ. ಈ ಕುರಿತು ಇದೀಗ ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸುವ ಮೂಲಕ ಸಾರ್ವಜನಿಕ ಸಲಹೆಗಳನ್ನು ಆಹ್ವಾನಿಸಿದೆ. ಜನವರಿ 15ರೊಳಗೆ ಸಾರ್ವಜನಿಕರು ಸಲಹೆಗಳನ್ನು ಕಳುಹಿಸಬೇಕು, ಅಂತಹ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ. ಸಾರ್ವಜನಿಕರು ತಮ್ಮ ಸಲಹೆಗಳನ್ನು onee.gov.in ವೆಬ್ಸೈಟ್ನಲ್ಲಿ ಪೋಸ್ಟ್ ಮಾಡಬಹುದು ಅಥವಾ sc-hlc@gov.inಗೆ ಇಮೇಲ್ ಕಳುಹಿಸಿಕೊಡಬಹುದು ಎಂದು ನೋಟಿಸ್ನಲ್ಲಿ ತಿಳಿಸಿದೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…