ರಾಷ್ಟ್ರೀಯ

ಒಂದು ರಾಷ್ಟ್ರ ಒಂದು ಚುನಾವಣೆ: ಸಾರ್ವಜನಿಕರ ಸಲಹೆ ಕೋರಿದ ಕೋವಿಂದ್‌ ನೇತೃತ್ವದ ಸಮಿತಿ

ಒಂದು ರಾಷ್ಟ್ರ ಒಂದು ಚುನಾವಣೆ ಕುರಿತಂತೆ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿಯನ್ನು ಕಳೆದ ಸೆಪ್ಟೆಂಬರ್‌ನಲ್ಲಿ ರಚಿಸಲಾಗಿತ್ತು. ಈ ಸಮಿತಿ ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ರಾಜಕೀಯ ಪಕ್ಷಗಳ ಅಭಿಪ್ರಾಯವೇನು ಎಂಬುದನ್ನು ವಿವಿಧ ರಾಜಕೀಯ ಪಕ್ಷಗಳಿಗೆ ಪತ್ರ ಬರೆಯುವ ಮೂಲಕ ಸಂಗ್ರಹ ಮಾಡಿತ್ತು.

ಇದೀಗ ಅದೇ ರೀತಿ ಈ ಕುರಿತು ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹ ಮಾಡಲು ಸಮಿತಿ ಮುಂದಾಗಿದೆ. ಈ ಕುರಿತು ಇದೀಗ ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸುವ ಮೂಲಕ ಸಾರ್ವಜನಿಕ ಸಲಹೆಗಳನ್ನು ಆಹ್ವಾನಿಸಿದೆ. ಜನವರಿ 15ರೊಳಗೆ ಸಾರ್ವಜನಿಕರು ಸಲಹೆಗಳನ್ನು ಕಳುಹಿಸಬೇಕು, ಅಂತಹ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ. ಸಾರ್ವಜನಿಕರು ತಮ್ಮ ಸಲಹೆಗಳನ್ನು onee.gov.in ವೆಬ್‌ಸೈಟ್‌ನಲ್ಲಿ ಪೋಸ್ಟ್‌ ಮಾಡಬಹುದು ಅಥವಾ sc-hlc@gov.inಗೆ ಇಮೇಲ್ ಕಳುಹಿಸಿಕೊಡಬಹುದು ಎಂದು ನೋಟಿಸ್‌ನಲ್ಲಿ ತಿಳಿಸಿದೆ.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

1 hour ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago