ಒಂದು ರಾಷ್ಟ್ರ ಒಂದು ಚುನಾವಣೆ ಕುರಿತಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕಳೆದ ಸೆಪ್ಟೆಂಬರ್ನಲ್ಲಿ ರಚಿಸಲಾಗಿತ್ತು. ಈ ಸಮಿತಿ ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ರಾಜಕೀಯ ಪಕ್ಷಗಳ ಅಭಿಪ್ರಾಯವೇನು ಎಂಬುದನ್ನು ವಿವಿಧ ರಾಜಕೀಯ ಪಕ್ಷಗಳಿಗೆ ಪತ್ರ ಬರೆಯುವ ಮೂಲಕ ಸಂಗ್ರಹ ಮಾಡಿತ್ತು.
ಇದೀಗ ಅದೇ ರೀತಿ ಈ ಕುರಿತು ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹ ಮಾಡಲು ಸಮಿತಿ ಮುಂದಾಗಿದೆ. ಈ ಕುರಿತು ಇದೀಗ ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸುವ ಮೂಲಕ ಸಾರ್ವಜನಿಕ ಸಲಹೆಗಳನ್ನು ಆಹ್ವಾನಿಸಿದೆ. ಜನವರಿ 15ರೊಳಗೆ ಸಾರ್ವಜನಿಕರು ಸಲಹೆಗಳನ್ನು ಕಳುಹಿಸಬೇಕು, ಅಂತಹ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ. ಸಾರ್ವಜನಿಕರು ತಮ್ಮ ಸಲಹೆಗಳನ್ನು onee.gov.in ವೆಬ್ಸೈಟ್ನಲ್ಲಿ ಪೋಸ್ಟ್ ಮಾಡಬಹುದು ಅಥವಾ sc-hlc@gov.inಗೆ ಇಮೇಲ್ ಕಳುಹಿಸಿಕೊಡಬಹುದು ಎಂದು ನೋಟಿಸ್ನಲ್ಲಿ ತಿಳಿಸಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…