ರಾಷ್ಟ್ರೀಯ

ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಸಿದ್ಧ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಸೀಟು ಹಂಚಿಕೆ ವಿಚಾರದಲ್ಲಿ ಸರಿಯಾದ ಪ್ರಾಮುಖ್ಯತೆ ನೀಡದಿದ್ದರೆ, ರಾಜ್ಯದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಲ್ಲಿಯೂ ಸ್ವತಂತ್ರವಾಗಿ ಟಿಎಂಸಿ ಸ್ಪರ್ಧೆ ಮಾಡಲು ಸಿದ್ಧವಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಪಕ್ಷದ ಮುರ್ಷಿದಾಬಾದ್ ಜಿಲ್ಲಾ ಘಟಕದ ಸಾಂಸ್ಥಿಕ ಸಭೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಸಭೆಯಲ್ಲಿ ಜಿಲ್ಲೆಯ ಎಲ್ಲಾ ಮೂರು ಲೋಕಸಭಾ ಸ್ಥಾನಗಳಲ್ಲಿ ಟಿಎಂಸಿ ಗೆಲುವು ದಾಖಲಿಸಬೇಕಾದ ಅಗತ್ಯವನ್ನು ಒತ್ತಿ ಹೇಳಿರುವ ಸಿಎಂ ಮಮತಾ, ಚುನಾವಣಾ ಸಮರಕ್ಕೆ ಸಜ್ಜಾಗುವಂತೆ ಪಕ್ಷದ ಮುಖಂಡರಿಗೆ ಕರೆ ನೀಡಿದ್ದಾರೆ.

 

andolanait

Recent Posts

ಬೌದ್ಧ ಬಿಕ್ಕುಗಳಿಗೆ ಶೀಘ್ರದಲ್ಲೇ ಮಾಸಿಕ ಸಂಭಾವನೆ : ಸರ್ಕಾರ ಘೋಷಣೆ

ಬೆಳಗಾವಿ : ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆಯನ್ನು ಶೀಘ್ರದಲ್ಲಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು…

3 mins ago

ಮಂಡ್ಯ | SSLC ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮ : ಜಿ.ಪಂ.ಸಿಇಓ ನಂದಿನಿ

ಮಂಡ್ಯ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಉತ್ತಮಗೊಳಿಸುವ ಸಂಬಂಧ 56 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಸದರಿ ಅಧಿಕಾರಿಗಳು ತಮ್ಮ…

13 mins ago

ರೈತರ ಬೆಳೆ ಸಮೀಕ್ಷೆಗೆ GPS ಆಧಾರಿತ ಮೊಬೈಲ್ ತಂತ್ರಾಂಶ ಬಳಕೆ : ಸಚಿವ.ಎನ್.ಚಲುವರಾಯಸ್ವಾಮಿ

ಬೆಳಗಾವಿ : ರೈತರ ಅನುಕೂಲಕ್ಕಾಗಿ ಜಮೀನುಗಳಲ್ಲಿ ಬೆಳೆದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಡಿಪಿಎಆರ್ ಇಲಾಖಾ ವತಿಯಿಂದ ಅಭಿವೃದ್ಧಿ ಪಡಿಸಿರುವ ಜಿ.ಪಿ.ಎಸ್…

24 mins ago

ರಾಜ್ಯದಲ್ಲಿ ಕೃಷಿಕರ ಏಳಿಗೆಗಾಗಿ ಕೃಷಿ ಯಾಂತ್ರಿಕರಣ ಯೋಜನೆ ಪರಿಣಾಮಕಾರಿಯಾಗಿ ಜಾರಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಳಗಾವಿ : ರಾಜ್ಯದಲ್ಲಿ ಎಲ್ಲಾ ವರ್ಗದ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆ ಮೂಲಕ ಸಹಾಯಧನದಡಿಯಲ್ಲಿ ಒದಗಿಸಲಾಗುತ್ತಿದೆ ಎಂದು…

25 mins ago

ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ : ತಗಡೂರು ವಸತಿ ಶಾಲೆಯ ವಿದ್ಯಾರ್ಥಿ ಆಯ್ಕೆ

ನಂಜನಗೂಡು : ರಾಜ್ಯಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟಕ್ಕೆ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ…

31 mins ago

ಹುಲಿ ದರ್ಶನ : ಗ್ರಾಮಸ್ಥರಲ್ಲಿ ಆತಂಕ

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದ ಕೆರೆಯ ಸಮೀಪವಿರುವ ರೈತ ಕೆಂಪಯ್ಯ ಅವರ ತೋಟದ ಬಳಿ ಮಂಗಳವಾರ ಹುಲಿ ಕಾಣಿಸಿಕೊಂಡಿದ್ದು,…

39 mins ago